ಮುಳಿಯ ಜ್ಯುವೆಲ್ಸ್ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ

June 6, 2019
1:00 PM

ಪುತ್ತೂರು : ಹೆಸರಾಂತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ವಿಶ್ವ ಪರಿಸರ ದಿನವನ್ನು ಸಂಸ್ಥೆಗೆ ಆಗಮಿಸಿದ ಗ್ರಾಹಕರಿಗೆ ಸಂಸ್ಥೆಯ ವತಿಯಿಂದ ಗಿಡಗಳನ್ನು ನೀಡಿ, ವಿಶ್ವ ಪರಿಸರ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಪರಿಸರ ಜಾಗೃತಿ ನಮ್ಮೆಲ್ಲಾ ಆದ್ಯ ಕರ್ತವ್ಯ ಮುಂದಿನ ಜನಾಂಗಕ್ಕೆ ವಿದ್ಯಾಭ್ಯಾಸದ ಜೊತೆಗೆ ಬದುಕಲು ಒಳ್ಳೆಯ ಪರಿಸರವನ್ನು ಒದಗಿಸುವುದು ನಮ್ಮೆಲ್ಲರ ಉದ್ದೇಶವಾಗಿರಬೇಕು ಎಂದು ಹೇಳಿದರು.

ಸಂಸ್ಥೆಯ ಎಲ್ಲಾ 5 ಶಾಖೆಗಳಲ್ಲಿ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಭಿನ್ನ ರೀತಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ
ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ
June 11, 2026
6:56 PM
by: ಮಿರರ್‌ ಡೆಸ್ಕ್
ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ
June 9, 2026
11:58 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror