ಮೂಲಭೂತ ಸೌಕರ್ಯದ ಕೊರತೆ : ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

May 14, 2019
11:30 AM

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಮೂರನೇ ವಾಡ್೯ ಕುದ್ಪಾಜೆ ,ನಾರಜೆ , ಕೊಡಂಕೀರಿ  ದಲಿತ ಕುಟುಂಬ ಸುಮಾರು 40 ವರ್ಷಗಳಿಂದ ವಾಸಿಸುತ್ತಿದ್ದು.ಮೂಲಭೂತ ಸೌಕರ್ಯಗಳ ಕೊರತೆಯ ಕಾರಣದಿಂದ ಈ ಬಾರಿ ನಗರ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.

Advertisement
Advertisement

ಕಾಲನಿಗ  ಕುಡಿಯುವ ನೀರು ,ಸಂಪರ್ಕ ರಸ್ತೆ ,ದಾರಿ ದೀಪ  ಇಲ್ಲ ಇದರ ಜೊತೆಗೆ ಮನೆ ಕಟ್ಟಲು ಅನುದಾನ , ಇಲ್ಲಿ ಕೆಲವು ಮನೆಗಳಗೆ ಟಾರ್ಪಲ್ ಹೊದಿಕೆ ಮಾಡಿಕೊಂಡು ವಾಸಿಸುವ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಈ ಕಾಲೋನಿಯ ನಿವಾಸಿಗಳು ಮತ್ತು ದಲಿತ ಸೇವಾ ಸಮಿತಿಯಿಂದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಹಲವಾರು ಬಾರಿ ಮನವಿ ಮಾಡಿಕೊಂಡರು ಕೂಡ ಮೂಲಭೂತ ಸಮಸ್ಯೆಗಳು ಈಡೇರದ ಕಾರಣ ಮುಂದೆ ನಡೆಯುವ ನಗರ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧಾರಕ್ಕೆ ಬಂದಿರುತ್ತಾರೆ.

ದಲಿತ ಕಾಲೋನಿಗಳ ಬೇಟಿ ಈ ಸಂದರ್ಭದಲ್ಲಿ  ದಲಿತ್ ಸೇವಾ ಸಮಿತಿ ಸುಳ್ಯ.ತಾಲೂಕು ಅಧ್ಯಕ್ಷರು ವಸಂತ ಕುದ್ಪಾಜೆ , ತಾಲೂಕು ಸಂಚಾಲಕರು ನಾರಾಯಣ ತೋಡಿಕಾನ , ನಗರ ಸಂಚಾಲಕ ಮಧುಸೂದನ್ ಬೂಡು ,ಉಪಸ್ಥಿತರಿದ್ದರು.

 

Advertisement

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ
May 2, 2025
8:59 PM
by: ದ ರೂರಲ್ ಮಿರರ್.ಕಾಂ
ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ
April 24, 2025
9:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group