ಮೇ.17 : ಕಾಣಿಯೂರಿನಲ್ಲಿ ಭಜನಾ ಕಾರ್ಯಕ್ರಮ

May 14, 2019
11:01 AM

ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಮೇ.17 ರಂದು  ಸಂಜೆ ಗಂಟೆ 6.30ರಿಂದ ರಾತ್ರಿ 12.00ಗಂಟೆಯ ತನಕ ಶ್ರೀ ನರಸಿಂಹ ಜಯಂತಿಯ ಪ್ರಯುಕ್ತ ಆಹ್ವಾನಿತ ತಂಡಗಳಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಲಿದೆ.

Advertisement
Advertisement

ಈ ಭಜನಾ ಸೇವೆಯಲ್ಲಿ ಶ್ರೀ ಕಪಿಲೇಶ್ವರ ಭಜನಾ ಮಂಡಳಿ ಚಾರ್ವಾಕ, ಶ್ರೀ ಹರಿ ಭಜನಾ ಮಂಡಳಿ ಪುಣ್ಚಾತ್ತಾರು, ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಕೆಯ್ಯೂರು, ಶ್ರೀ ಜಲದುರ್ಗ ಭಜನಾ ಮಂಡಳಿ ಪೆರುವಾಜೆ, ಶ್ರೀ ರಾಮಾಂಜನೇಯ ಭಜನಾ ಮಂಡಳಿ ಎಣ್ಮೂರು, ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಕಲ್ಲಗದ್ದೆ ಕೊಡಿಯಾಲ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನಾವೂರು ಇಲ್ಲಿಯ ತಂಡಗಳು ಭಾಗವಹಿಸಲಿದ್ದಾರೆ. ರಾತ್ರಿ ಗಂಟೆ 8.00ರಿಂದ. 00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷರಾದ ವಾಸುದೇವ ನಾಯ್ಕ ತೋಟ, ಗೌರವಾಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ಮತ್ತು ಕಾರ್ಯದರ್ಶಿ ಜಯಂತ ಅಬೀರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಸಾಯನಿಕ ರಹಿತ ದಂತಮಂಜನ ‘ದಂತಸುರಭಿ’ ಲೋಕಾರ್ಪಣೆ | ಜನಜೀವನ ವಿಷದಿಂದ ಅಮೃತದತ್ತ ಸಾಗಲಿ: ರಾಘವೇಶ್ವರ ಶ್ರೀ ಆಶಯ
July 24, 2025
6:19 AM
by: The Rural Mirror ಸುದ್ದಿಜಾಲ
ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ವಿಷ್ಣುಗುಪ್ತ ವಿವಿಗೆ ಕರ್ಣಾಟಕ ಬ್ಯಾಂಕ್ ಸಂಶೋಧನಾ ಕೇಂದ್ರ ಕೊಡುಗೆ
July 20, 2025
10:25 PM
by: The Rural Mirror ಸುದ್ದಿಜಾಲ
ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ
July 19, 2025
8:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group