ಮೇ: 24: ನಿಂತಿಕಲ್ಲು ವನದುರ್ಗಾ ದೇವಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಸಿರುವಾಣಿ

May 20, 2019
3:02 PM

ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಮೇ25 ಮತ್ತು 26 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು ಮೇ.24ರಂದು ಹಸಿರು ಕಾಣಿಕೆ ಸಂಗ್ರಹ ಕಾರ್ಯ ನಡೆಯಲಿದೆ ಹಸಿರು ಕಾಣಿಕೆ ಸಂಗ್ರಹಕ್ಕಾಗಿ 5ತಂಡಗಳನ್ನು ರಚಿಸಲಾಗಿದ್ದು ಬೆಳಿಗ್ಗೆ 9ರಿಂದ ಸಂಗ್ರಹ ಅಭಿಯಾನ ಪ್ರಾರಂಭವಾಗಲಿದೆ.

Advertisement
Advertisement

ಮಾನ್ಯಡ್ಕ-ಆಲಾಚೆ, ಎಡಮಂಗಲ-ಕರಿಂಬಿಲ,ಕೇರ್ಪಡ ದೇವಸ್ಥಾನ. ಕೊಳಂಬಳ, ಕೋಟಿ ಚೆನ್ನಯ ಗರಡಿ ಎಣ್ಮೂರು-ಶ್ರೀ ರಾಮ ಭಜನಾ ಮಂದಿರ ಎಣ್ಮೂರು, ಕಾಚಿಲ-ಪೂದೆ-ಕಾವಾಜೆ-ಮುಗುಪ್ಪು ಸೇರಿದಂತೆ 5 ಮಾರ್ಗಗಳಲ್ಲಿ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಸಂಚಾಲಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೌರಶಕ್ತಿಯ ಬಳಕೆ ಅನಿವಾರ್ಯ ಏಕೆ..? | ರೈತರಿಗೆ ಮಾಹಿತಿ ಕಾರ್ಯಕ್ರಮ |
September 2, 2024
10:35 PM
by: ದ ರೂರಲ್ ಮಿರರ್.ಕಾಂ
ಬಿಎಚ್‌ಇಎಲ್ ಘಟಕಕ್ಕೆ ಕೇಂದ್ರ ಸಚಿವ ಎಚ್‌ಡಿಕೆ ಭೇಟಿ | BHELಗೆ ಮತ್ತಷ್ಟು ಶಕ್ತಿ
August 28, 2024
1:10 PM
by: The Rural Mirror ಸುದ್ದಿಜಾಲ
ಅಕ್ಕ-2024ರ ಸಮ್ಮೇಳನಕ್ಕೆ ಅದ್ಧೂರಿ ಸಿದ್ದತೆ | 3 ದಿನಗಳ ಕಾಲ ಅಮೇರಿಕಾದ ರಿಚ್ಮಂಡ್ ನಗರದಲ್ಲಿ ಕನ್ನಡ ಡಿಂಡಿಮ
August 27, 2024
3:29 PM
by: The Rural Mirror ಸುದ್ದಿಜಾಲ
ರಾಸಾಯನಿಕ ಕೀಟನಾಶಕ ಬದಲು ಹೀಗೆ ಮಾಡಬಹುದು…. | ಸಾವಯವ ಕೀಟನಾಶಕ ಹೀಗೆ ಮಾಡಬಹುದು….
August 26, 2024
5:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror