ಮೇ: 24: ನಿಂತಿಕಲ್ಲು ವನದುರ್ಗಾ ದೇವಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಸಿರುವಾಣಿ

May 20, 2019
3:02 PM

ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಮೇ25 ಮತ್ತು 26 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು ಮೇ.24ರಂದು ಹಸಿರು ಕಾಣಿಕೆ ಸಂಗ್ರಹ ಕಾರ್ಯ ನಡೆಯಲಿದೆ ಹಸಿರು ಕಾಣಿಕೆ ಸಂಗ್ರಹಕ್ಕಾಗಿ 5ತಂಡಗಳನ್ನು ರಚಿಸಲಾಗಿದ್ದು ಬೆಳಿಗ್ಗೆ 9ರಿಂದ ಸಂಗ್ರಹ ಅಭಿಯಾನ ಪ್ರಾರಂಭವಾಗಲಿದೆ.

ಮಾನ್ಯಡ್ಕ-ಆಲಾಚೆ, ಎಡಮಂಗಲ-ಕರಿಂಬಿಲ,ಕೇರ್ಪಡ ದೇವಸ್ಥಾನ. ಕೊಳಂಬಳ, ಕೋಟಿ ಚೆನ್ನಯ ಗರಡಿ ಎಣ್ಮೂರು-ಶ್ರೀ ರಾಮ ಭಜನಾ ಮಂದಿರ ಎಣ್ಮೂರು, ಕಾಚಿಲ-ಪೂದೆ-ಕಾವಾಜೆ-ಮುಗುಪ್ಪು ಸೇರಿದಂತೆ 5 ಮಾರ್ಗಗಳಲ್ಲಿ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಸಂಚಾಲಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror