ಮೇ 26 : ಮೇನಾಲದಲ್ಲಿ ತಾಲೂಕುಮಟ್ಟದ ಭಜನಾ ಸ್ಪರ್ಧೆ

May 11, 2019
1:06 PM

ಸುಳ್ಯ: ಅಜ್ಜಾವರ ಗ್ರಾಮದ ಮೇನಾಲ ಶ್ರೀ ಕೃಷ್ಣ ಭಜನಾ ಮಂದಿರದ ನೇತೃತ್ವದಲ್ಲಿ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆ ಮೇ.26 ರಂದು ನಡೆಯಲಿದ ಎಂದು ಭಜನಾ ಮಂದಿರದ ಅಧ್ಯಕ್ಷ ರಾಜೇಶ್ ಶೆಟ್ಟಿ ಮೇನಾಲ ಮತ್ತು ಕಾರ್ಯದರ್ಶಿ ಬಾಲಕೃಷ್ಣ ಪಿ.ಎಸ್. ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಜನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು 25 ಭಜನಾ ತಂಡಗಳಿಗೆ ಭಾಗವಹಿಸಲು ಅವಕಾಶ ನೀಡಲಾಗುವುದು. ಎರಡು ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದ್ದು ಪ್ರತಿ ತಂಡಕ್ಕೆ 35 ನಿಮಿಷ ಅವಕಾಶ ನೀಡಲಾಗುವುದು. ಶ್ರೀಕೃಷ್ಣನ ಮತ್ತು ಶ್ರೀರಾಮನ ಒಂದೊಂದು ಭಜನೆ ಸೇರಿ ಕನಿಷ್ಠ ಐದು ಹಾಡುಗಳನ್ನು ಕಡ್ಡಾಯವಾಗಿ ಹಾಡಬೇಕು.

Advertisement

ಪ್ರಥಮ ಬಹುಮಾನ ರೂ.50005, ದ್ವಿತೀಯ ಬಹುಮಾನ ರೂ.3003, ತೃತೀಯ ಬಹುಮಾನ ರೂ.2002 ನೀಡಲಾಗುತ್ತದೆ. ಮೇನಾಲ ಕಾಳಿಕಾ ದುರ್ಗಾ ಪರಮೇಶ್ವರಿ ಕ್ಷೇತ್ರದ ಧರ್ಮದರ್ಶಿ ಶ್ರೀ ಪದ್ಮನಾಭ ಸ್ವಾಮಿ ಉದ್ಘಾಟಿಸುವರು ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಕಿಟ್ಟಣ್ಣ ರೈ ಮೇನಾಲ, ಸಂಪತ್ ಶೆಟ್ಟಿ, ನಾಗೇಶ್ ಶೆಟ್ಟಿ ಮೇನಾಲ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ
June 21, 2026
2:52 PM
by: ದ ರೂರಲ್ ಮಿರರ್.ಕಾಂ
“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror