ಮೈಸೂರು ದಸರಾ : ವಿಜಯದಶಮಿ ಮೆರವಣಿಗೆ ಉದ್ಘಾಟನೆ

October 8, 2019
5:48 PM

ಮೈಸೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡ ಹಬ್ಬ ದಸರಾ ಅಂಗವಾಗಿ ವಿಜಯದಶಮಿ ಮೆರವಣಿಗೆ ಉದ್ಘಾಟಿಸಿ ದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಮೇಯರ್ ಪುಷ್ಪಲತಾ ಜಗನ್ನಾಥ್ ಉಪಸ್ಥಿತರಿದ್ದರು.

Advertisement

Advertisement

ವಿಜಯದಶಮಿ ಅಂಗವಾಗಿ ಇಂದು ಮೈಸೂರು ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಂದಿಧ್ವಜಕ್ಕೆ ಪೂಜೆ ನೆರೆವೇರಿಸಿದರು. ಉಪಮುಖ್ಯಮಂತ್ರಿ ಗೋವಿಂದ.ಎಂ.ಕಾರಜೋಳ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಅಬಕಾರಿ ಸಚಿವ ಎಚ್‌. ನಾಗೇಶ್‌ ಉಪಸ್ಥಿತರಿದ್ದರು.

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ
August 22, 2025
8:21 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭಾರ್ಗವ ರಾಮ್‌ ಎಸ್
August 22, 2025
8:16 AM
by: ದ ರೂರಲ್ ಮಿರರ್.ಕಾಂ
ಕೊಪ್ಪಳದಲ್ಲಿ ಸಸ್ಯ ಸಂತೆ | 45 ಲಕ್ಷಕ್ಕೂ ಅಧಿಕ ಸಸಿಗಳು ಮಾರಾಟ | ಇಲಾಖೆಯ ಮಾದರಿ ಕಾರ್ಯ |
August 22, 2025
7:57 AM
by: The Rural Mirror ಸುದ್ದಿಜಾಲ
‘ಗಗನ್ಯಾನ್’ಯೋಜನೆ ಶೇ. 80 ರಷ್ಟು ಪರೀಕ್ಷೆಗಳು ಪೂರ್ಣ | ಇಸ್ರೋ
August 22, 2025
7:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group