ಮೊಬೈಲ್, ಮಾದಕ ದ್ರವ್ಯ ಬಳಕೆಯಿಂದ ದೂರವಿರುವಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ

July 10, 2019
9:54 PM

ಸುಳ್ಯ. ವಿದ್ಯಾರ್ಥಿಗಳಲ್ಲಿ ಮೊಬೈಲ್ ಮತ್ತು ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಶಾಲಾ, ಕಾಲೇಜು ಹಂತದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತಿದೆ. ಈ ಹಿನ್ನಲೆಯಲ್ಲಿ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿಗೆ ಪುತ್ತೂರು ಸಹಾಯಕ ಕಮಿಷನರ್ ಹೆಚ್.ಕೆ.ಕೃಷ್ಣಮೂರ್ತಿ ಹಾಗೂ ತಹಶಿಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಭೇಟಿ ನೀಡಿ ಮಾದಕವಸ್ತುಗಳ ಬಳಕೆ, ಮೊಬೈಲ್ ಬಳಕೆಯಿಂದ ದೂರ ಇರುವಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಅಂಗಡಿಗಳಲ್ಲಿ ಮೊಬೈಲ್ ಇರಿಸಿದರೆ ಕ್ರ‌ಮ:

ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ಶಾಲಾ ಕಾಲೇಜುಗಳ ಸಮೀಪದ ಅಂಗಡಿಗಳಲ್ಲಿ ಇರಿಸಿದರೆ ಅಂಗಡಿ ಮಾಲಿಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಹಾಯಕ ಕಮೀಷನರ್ ಆದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಪೊಲೀಸರು ಅಂಗಡಿಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror