ಮೋದಿ ವಿರುದ್ಧ ಸ್ಫರ್ಧಿಸಿದ ಸುಳ್ಯದ ಪತ್ರಕರ್ತನ ನಾಮಪತ್ರ ತಿರಸ್ಕೃತ

May 2, 2019
4:58 PM

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿಯಲ್ಲಿ  ಸ್ಫರ್ಧೆ ಮಾಡಿದ್ದ ಕನ್ನಡಿಗ, ಸುಳ್ಯದ ಪತ್ರಕರ್ತ , ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರು ಪ್ರಧಾನಿ ಅಭ್ಯರ್ಥಿಗಳ ವಿರುದ್ಧ “ಹಳ್ಳಿಯಿಂದ ದಿಲ್ಲಿಗೆ ಅಧಿಕಾರ ” ಎಂಬ ಹಿನ್ನೆಲೆಯಲ್ಲಿ ಹೋರಾಟದ ಉದ್ದೇಶದಿಂದ ಸ್ಫರ್ಧೆ ಮಾಡಿದ್ದರು. ಇದೀಗ ವಾರಣಾಸಿಯಲ್ಲಿ ಡಾ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಈ ಬಗ್ಗೆ ಅಪೀಲು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೇಠಿಯಲ್ಲಿ ಸಲ್ಲಿಸಿದ ನಾಮಪತ್ರ ಸ್ವೀಕಾರಗೊಂಡಿದೆ.

ಇದೀಗ ನಾಮಪತ್ರ ತಿರಸ್ಕಾರದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!
June 27, 2026
9:07 PM
by: ಮಿರರ್‌ ಡೆಸ್ಕ್
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಆಮದು ಪ್ರಕರಣಕ್ಕೆ ಮತ್ತೊಂದು ಹಿನ್ನಡೆ – ₹2.22 ಕೋಟಿ ಅಡಿಕೆ ಜಪ್ತಿ ಪ್ರಕರಣದಲ್ಲಿ ಕಸ್ಟಮ್ಸ್ ಕ್ರಮಕ್ಕೆ ಹೈಕೋರ್ಟ್ ಮನ್ನಣೆ
June 22, 2026
7:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror