ಮೌಲ್ಯಮಾಪಕರ ಎಡವಟ್ಟು , ವಿದ್ಯಾರ್ಥಿನಿಗೆ 50 ಅಂಕ ನಷ್ಟ…!

May 9, 2019
9:34 PM

ಸುಳ್ಯ:ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ 50 ಅಂಕ ಕಡಿಮೆಯಾಗಿತ್ತು. ಹಾಗಿದ್ದರೂ ಪೂರ್ತಿ ಅಂಕ ಸಿಗದೆ ವಿದ್ಯಾರ್ಥಿನಿ ಮತ್ತೆ ಸಂಕಷ್ಟ ಪಟ್ಟಿದ್ದಾಳೆ.

Advertisement
Advertisement

ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ ಕಡಿಮೆ ಅಂಕ ದೊರೆತಿದೆ. ಉತ್ತರ ಪತ್ರಿಕೆ ಪರಿಶೀಲಿಸಿದ ಸಂದರ್ಭ ಅಸಲಿ ಕಥೆ ಗೊತ್ತಾಗಿದೆ. ಕೇರ್ಪಳ ನಿವಾಸಿ ಸೋಮನಾಥ ಅವರ ಪುತ್ರಿ ಯುಕ್ತಾ ಕನ್ನಡ ಹೊರತುಪಡಿಸಿ ಇತರ ವಿಷಯಗಳಲ್ಲಿ ಉತ್ತಮ ಅಂಕ ಪಡೆದಿದ್ದರು. ಕನ್ನಡದಲ್ಲಿ ಹೆಚ್ಚು ಅಂಕ ಬರಬೇಕಿದ್ದ ಕಾರಣ ಹಣ ಪಾವತಿಸಿ ಉತ್ತರಪತ್ರಿಕೆಯ ಛಾಯಾಪ್ರತಿ ತರಿಸಲಾಯಿತು. ಈ ವೇಳೆ 90 ಅಂಕದಷ್ಟು ಈಕೆ ಸರಿ ಉತ್ತರ ಬರೆದಿರುವುದು ಬೆಳಕಿಗೆ ಬಂದಿದೆ. ಇದರಿಂದ ಈಕೆಗೆ 50 ಅಂಕ ನಷ್ಟವಾಗಿದೆ.

Advertisement

ಆದರೆ ಹೆಚ್ಚುವರಿ 50 ಅಂಕವನ್ನುಪೂರ್ತಿ ಸೇರಿಸಲು ಸಾಧ್ಯವಿಲ್ಲ. 6 ಅಂಕವಷ್ಟೇ ಸೇರಿಸಬಹುದು ಎಂದು ಇಲಾಖೆ ಮಾಹಿತಿ ನೀಡಿದೆ ಎಂದು ಆಕೆಯ ಪೋಷಕರು ದೂರಿದ್ದು, ಇದರಿಂದ ಶೇಕಡಾವಾರು ಅಂಕ ಕುಸಿತ ಕಂಡಿದೆ ಎಂದಿದ್ದಾರೆ. ವೈದ್ಯೆಯಾಗುವ ಕನಸು ಕಂಡಿರುವ ಈಕೆ ಸಿಇಟಿ ಮತ್ತು ನೀಟ್ ಪರೀಕ್ಷೆ ಬರೆದಿದ್ದು, 44 ಅಂಕ ನೀಡದಿರುವ ಇಲಾಖೆ ಬಗ್ಗೆ ಅಚ್ಚರಿ ಮೂಡಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror