ಯಕ್ಷಗಾನಕ್ಕೆ ಸಂಬಂಧಿಸಿದ ಕೃತಿಗಳ ಅಪೇಕ್ಷೆ

October 20, 2019
9:00 AM

ಸುಳ್ಯ: ಯಕ್ಷಗಾನಕ್ಕೆ ಸಂಬಂಧಿಸಿ ಇದುವರೆಗೆ ಕನ್ನಡದಲ್ಲಿ ಅಥವಾ ಬೇರೆ ಭಾಷೆಗಳಲ್ಲಿ ಪ್ರಕಟವಾಗಿರುವ ಎಲ್ಲಾಕೃತಿಗಳ ಒಂದೊಂದು ಪ್ರತಿಯನ್ನಾದರೂ ಸಂಗ್ರಹಿಸಿ  ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಗ್ರಂಥಾಲಯದಲ್ಲಿ ಕಾಪಿಡುವುದಕ್ಕಾಗಿ ಮಾಹಿತಿಗಳನ್ನು ಆಸಕ್ತರಿಂದ, ಕೃತಿಕಾರರಿಂದ, ಪ್ರಕಾಶಕರಿಂದ ಮತ್ತು ಸಹೃದಯಿಗಳಿಂದ ಅಪೇಕ್ಷಿಸಲಾಗಿದೆ ಎಂದು ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಉಪಾಧ್ಯಕ್ಷ  ಡಾ| ರಮಾನಂದ ಬನಾರಿ ತಿಳಿಸಿದ್ದಾರೆ.

Advertisement
Advertisement

ಸಂಪರ್ಕ:

ಡಾ| ರಮಾನಂದ ಬನಾರಿ

ಉಪಾಧ್ಯಕ್ಷರು

ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ

Advertisement

ಬನಾರಿ ದೇಲಂಪಾಡಿ

ಪಂಜಿಕಲ್ಲು ಪೋಸ್ಟ್ 671543

ಕಾಸರಗೋಡು ಜಿಲ್ಲೆ

———-

ಸಂಪರ್ಕ: 9446297223

Advertisement

ವಾಟ್ಸಪ್: 9497802353

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
50 ವರ್ಷಗಳಲ್ಲಿ ಶೇ 8 ರಷ್ಟು ಜನರ ಭಾಷೆಗಳು ಜಗತ್ತಿನ ಮೇಲೆ ಅಧಿಪತ್ಯ ಸಾಧಿಸುವ ಅಪಾಯ | ಡಾ. ಪುರುಷೋತ್ತಮ ಬಿಳಿಮಲೆ ಎಚ್ಚರಿಕೆ
April 27, 2025
10:39 AM
by: The Rural Mirror ಸುದ್ದಿಜಾಲ
ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ
ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2025′
February 13, 2025
8:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group