ಯಕ್ಷಗಾನಕ್ಕೆ ಸಂಬಂಧಿಸಿದ ಕೃತಿಗಳ ಅಪೇಕ್ಷೆ

October 20, 2019
9:00 AM

ಸುಳ್ಯ: ಯಕ್ಷಗಾನಕ್ಕೆ ಸಂಬಂಧಿಸಿ ಇದುವರೆಗೆ ಕನ್ನಡದಲ್ಲಿ ಅಥವಾ ಬೇರೆ ಭಾಷೆಗಳಲ್ಲಿ ಪ್ರಕಟವಾಗಿರುವ ಎಲ್ಲಾಕೃತಿಗಳ ಒಂದೊಂದು ಪ್ರತಿಯನ್ನಾದರೂ ಸಂಗ್ರಹಿಸಿ  ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಗ್ರಂಥಾಲಯದಲ್ಲಿ ಕಾಪಿಡುವುದಕ್ಕಾಗಿ ಮಾಹಿತಿಗಳನ್ನು ಆಸಕ್ತರಿಂದ, ಕೃತಿಕಾರರಿಂದ, ಪ್ರಕಾಶಕರಿಂದ ಮತ್ತು ಸಹೃದಯಿಗಳಿಂದ ಅಪೇಕ್ಷಿಸಲಾಗಿದೆ ಎಂದು ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಉಪಾಧ್ಯಕ್ಷ  ಡಾ| ರಮಾನಂದ ಬನಾರಿ ತಿಳಿಸಿದ್ದಾರೆ.

Advertisement
Advertisement

ಸಂಪರ್ಕ:

Advertisement

ಡಾ| ರಮಾನಂದ ಬನಾರಿ

ಉಪಾಧ್ಯಕ್ಷರು

Advertisement

ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ

ಬನಾರಿ ದೇಲಂಪಾಡಿ

Advertisement

ಪಂಜಿಕಲ್ಲು ಪೋಸ್ಟ್ 671543

ಕಾಸರಗೋಡು ಜಿಲ್ಲೆ

Advertisement

———-

ಸಂಪರ್ಕ: 9446297223

Advertisement

ವಾಟ್ಸಪ್: 9497802353

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲ್ಲರೂ ಒಂದಾಗಿ ಬಾಳುವ, ಮೇಳು-ಕೀಳು ಮದ -ಮತ್ಸರ ಬಿಟ್ಟು ಬದುಕುವ | ಎಲ್ಲಾರೂ ಮಾಡುವುದು ಹೊಟ್ಟೆಗಾಗಿ…ಗೇಣು ಬಟ್ಟೆಗಾಗಿ |
April 20, 2024
4:21 PM
by: The Rural Mirror ಸುದ್ದಿಜಾಲ
ವಿಕಿಮೀಡಿಯ ಸಮಿತ್‌ 2024 | ಭರತೇಶ ಅಲಸಂಡೆಮಜಲು ಆಯ್ಕೆ
April 8, 2024
11:45 PM
by: ದ ರೂರಲ್ ಮಿರರ್.ಕಾಂ
ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಸುಳ್ಯದ ಸಾಯಿಶೃತಿ ಅವರಿಗೆ ‘MISS WORLD INTERNATIONAL INDIA’ ಸೆಕೆಂಡ್ ರನ್ನರ್ ಅಪ್ಅವಾರ್ಡ್
February 28, 2024
11:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror