ಯಾವತ್ತೂ ವ್ಯಕ್ತಿತ್ವ ನೂರಾರು ಕನ್ನಡಿಗಳಲ್ಲಿ ನೂರಾರು ಪ್ರತಿಬಿಂಬಗಳನ್ನು ಬಾಕಿದ್ದವರಿಗೆ ತೋರಿಸಿಕೊಡುವಂತೆ…!

July 14, 2019
10:00 AM

ಶೇಣಿ ಗೋಪಾಲಕೃಷ್ಣ ಭಟ್ಟರ ‘ಶಿವ’
ಪ್ರಸಂಗ : ಗಣೇಶೋದ್ಭವ

 

ನಿಮಿಷ ನಿಮಿಷಕ್ಕೆ ಬದಲಾವಣೆ ಹೊಂದುತ್ತಿರುವ, ಎಲ್ಲರ ದೃಷ್ಟಿಗೆ ಸಿಕ್ಕುವ ದೃಶ್ಯರೂಪವಾದಂತಹ ಜಗತ್ತು ಕಾರ್ಯವೇ ಹೊರತು ಕಾರಣವಲ್ಲ. ಕಾರಣಕ್ಕೆ ಬದಲಾವಣೆ ಇಲ್ಲ. ಈ ತತ್ವವನ್ನು ತಿಳಿದವರೇ ವಿಜ್ಞಾನಿಗಳು ಅಥವಾ ಜ್ಞಾನಿಗಳು. ಹಾಗಾಗಿ ಕಾರ್ಯರೂಪವಾದಂತಹ ಸಕಲ ಸಚರಾಚರ ಜಗತ್ತಿಗೆ ಕಾರಣರೂಪವಾದಂತಹ ಒಂದು ಸದ್ವಸ್ತು ಇದೆ. ಅದೇ ‘ಕಾರಣಂ ಕಾರಣಾನಾಂ’ ಅಥವಾ ‘ಮಹಾ ಕಾರಣ.’ ಇದನ್ನು ಗುರುತಿಸುವುದು ಹೇಗೆ? ಗುರುತಿಸುವುದಕ್ಕೆ ಅದಕ್ಕೆ ಆಕೃತಿಯಿಲ್ಲ. ಆದರೆ ಅದರ ಗುಣ ವಿಶೇಷಗಳನ್ನು ಗುರುತಿಸುವುದಕ್ಕೆ ಬರುತ್ತದೆ. ಮೊದಲನೆಯದ್ದಾದಂತಹ ಹೆಸರು ‘ಸತ್ಯ’ವೆಂದು. ಎರಡನೆಯದ್ದು ಮಂಗಲಕಲರವಾದ ‘ಶಿವ’ನೆಂದು. ಇನ್ನೊಂದು ಎಲ್ಲರಿಗೂ ಆಪ್ಯಾಯಮಾನವಾದ ಆನಂದವನ್ನು ಒದಗಿಸಿಕೊಡುವ ‘ಆನಂದ’ವೆಂದು. ಹಾಗಾಗಿ ‘ಸತ್ಯಂ, ಶಿವಂ, ಸುಂದರಂ’, ‘ಸತ್ ಚಿತ್ ಆನಂದ’ ಹೀಗೆ ಪ್ರತಿಪಾದಿಸಲ್ಪಡುತ್ತದೆ.

ಆದ ಕಾರಣ ಒಂದೇ ಒಂದಾದಂತಹ ಯಾವತ್ತೂ ವ್ಯಕ್ತಿತ್ವ ನೂರಾರು ಕನ್ನಡಿಗಳಲ್ಲಿ ನೂರಾರು ಪ್ರತಿಬಿಂಬಗಳನ್ನು ಬಾಕಿದ್ದವರಿಗೆ ತೋರಿಸಿಕೊಡುವಂತೆ, ಕುಂಭಸಹಸ್ರ ಉದಕದೊಳಗೆ ಬಿಂಬಿಸುವ ಸೂರ್ಯನೊಬ್ಬನಂತೆ ಶಿವನಿರುತ್ತಾನೆ. ಶಿವನು ತನ್ನ ಮುಂದೆ ಇದ್ದಂತಹ ಮಾಯಾರೂಪವಾದ ಕನ್ನಡಿಯಲ್ಲಿ, ಆ ಕನ್ನಡಿಯ ಬಣ್ಣವನ್ನು ಅನುಸರಿಸಿಕೊಂಡು ಒಂದರಲ್ಲಿ ಬೆಳ್ಳಗೆ, ಒಂದರಲ್ಲಿ ಕೆಂಪು, ಇನ್ನೊಂದರಲ್ಲಿ ಕಪ್ಪು ವರ್ಣದಿಂದ ಕಾಣಿಸುತ್ತಾನೋ ಎಂಬಂತೆ ತನ್ನ ‘ಮಾಯೆ’ಯೆನ್ನುವ ಆ ಪಾರದರ್ಶಕ ಕನ್ನಡಿಯಲ್ಲಿ ‘ಸತ್ಯ ರಜ ತಮ’ ಗುಣದಿಂದ, ‘ಬ್ರಹ್ಮ, ವಿಷ್ಣು, ಮಹೇಶ್ವರ’ ಹೀಗೆ ಮೂರು ಮೂರ್ತಿಗಳಾಗಿ ಗೋಚರಿಸುತ್ತದೆ. ಇದೇ ಕಾರಣದಿಂದ ಮತ್ತೊಮ್ಮೆ ಮೈಯೊಡೆದು ಬರಬೇಕಾಗುತ್ತದೆ ಎಂಬ ತತ್ವೇಣ ವೈಕುಂಠದಲ್ಲಿ ಶ್ರೀಹರಿ, ಸತ್ಯಲೋಕದಲ್ಲಿ ಬ್ರಹ್ಮದೇವ, ರಜತಾದ್ರಿಯಲ್ಲಿ ಕೈಲಾಸವಾಸಿ ಸದಾಶಿವ. ಮಹಾದೇವ ಎಂಬುದು ನಮ್ಮ ಅಸ್ತಿತ್ವಕ್ಕೆ ವಿದ್ವಾಂಸರು ಕೊಟ್ಟಂತಹ ಚಿತ್ರಣ. ಅವರ ಭಾವಕ್ಕೆ ತಕ್ಕಂತೆ ನಾವು ಮೈಯೊಡೆದಿದ್ದೇವೆ.

ಆದರೆ ಒಂದಿದೆ. ನಿಜವಾಗಿಯೂ ನಮಗೆ ಹೆಂಡತಿ ಯಾಕೆ? ಮಕ್ಕಳು ಯಾಕೆ? ಸಂಸಾರ ಯಾಕೆ? ಶುದ್ಧನಾದಂತಹ ಶಿವನು ತಾನು ತಾನಾಗಿ ಏನೂ ಮಾಡಲಾರ. ‘ಕುಂಟ-ಕುರುಡ’ ನ್ಯಾಯದಂತೆ ಕುಂಟನಿಗೆ ಕಣ್ಣಿದೆ, ಆದರೆ ನಡೆಯುವುದಕ್ಕೆ ಕಾಲಿಲ್ಲ. ಒಬ್ಬನ ಹೆಗಲಿನಲ್ಲಿ ಮತ್ತೊಬ್ಬ ಏರಿ ಕುಳಿತಾಗ ಕಣ್ಣಿನ ಕೆಲಸ ಮೇಲಿದ್ದವರು ಮಾಡಿದರೆ, ಕಾಲಿನ ಕೆಲಸ ಕೆಳಗಿದ್ದವರು ಮಾಡುತ್ತಾರೆ ಎಂಬ ರೂಪಕದಂತೆ ನನ್ನ ಮಾಯೆಯನ್ನು ನಾನು ನನ್ನಲ್ಲಿ ಸೇರಿಸಿಕೊಂಡಿದ್ದೇನೆ. ಅಂದರೆ ಪರ್ವತ ರಾಜಕುಮಾರಿಯಾದ ಪಾರ್ವತಿಯನ್ನು ಕಾಲಿನ ಸ್ಥಾನದಲ್ಲಿ ಇಟ್ಟುಕೊಂಡು; ನಿಜವಾಗಿ ನಡೆಯದ, ನುಡಿಯದೇ ಇದ್ದ ಶಿವನಾದ ನಾನು ಲೋಕದ ಕಣ್ಣಾಗಿ ಅವಳ ಹೆಗಲನ್ನೇರಿ ಸಂಚರಿಸುವಂತೆ ಈ ರಜತಾದ್ರಿಯಲ್ಲಿ ವಾಸವಾಗಿದ್ದೇನೆ….

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ

ಯಾರಿಗೆ ಧೈರ್ಯ ಉಂಟು ಮಾರಾಯ್ರೆ, ‘ಈ ತುಪ್ಪದ ಭರಣಿಯನ್ನು ಒಲೆಯ ಬುಡದಲ್ಲಿ ಇಡಲು…!’
April 13, 2020
10:23 PM
by: ನಾ.ಕಾರಂತ ಪೆರಾಜೆ
ಕತ್ತಲೆಯ ಕೋಣೆಯಲ್ಲಿದ್ದ ಅಂಧಕಾರಕ್ಕೆ ನೂರು ವರುಷ ಆಯುಸ್ಸು….
November 7, 2019
2:49 PM
by: ನಾ.ಕಾರಂತ ಪೆರಾಜೆ
‘ನಮ್ಮ ಶಿವ ದೇವರು ವಿಷ ಕುಡಿದರೂ ಸಾಯಲಿಲ್ಲ’ ಅಂತ ಭಾವುಕರು ಹೇಳ್ತಾರಲ್ಲ….. ‘ಯಾಕೆ ಶಿವ ಸಾಯಲಿಲ್ಲ’?
October 21, 2019
11:00 AM
by: ನಾ.ಕಾರಂತ ಪೆರಾಜೆ
‘ಕುಮಾರ’ ಶಬ್ದದ ಅರ್ಥವೇನು? ವೇದಾಂತಿಗಳು ಹೇಳುತ್ತಾರೆ……
October 12, 2019
2:33 PM
by: ನಾ.ಕಾರಂತ ಪೆರಾಜೆ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!

ಪ್ರಮುಖ ಸುದ್ದಿ

MIRROR FOCUS

ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ
ಭೂಮಿ ಹುಣ್ಣಿಮೆ | ತೆನೆ ತುಂಬಿದ ಭತ್ತಕ್ಕೆ  ಸೀಮಂತ ಶಾಸ್ತ್ರ
October 8, 2025
7:11 AM
by: The Rural Mirror ಸುದ್ದಿಜಾಲ
11 ವರ್ಷದಲ್ಲಿ ದೇಶವು ಗಮನಾರ್ಹ ಪರಿವರ್ತನೆ | 25 ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಕ್ಕೆ | ಪ್ರಧಾನಿ ನರೇಂದ್ರ ಮೋದಿ
October 8, 2025
6:59 AM
by: The Rural Mirror ಸುದ್ದಿಜಾಲ
ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆ | ಹಲವು ಜಿಲ್ಲೆಗಳಲ್ಲಿ ಪೂರ್ಣಗೊಳ್ಳದ ಸಮೀಕ್ಷೆ
October 8, 2025
6:47 AM
by: The Rural Mirror ಸುದ್ದಿಜಾಲ

Editorial pick

ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ
ಕೃಷಿಗೆ ಕಾಡಾನೆ ಹಾವಳಿ, ಚಿರತೆ ದಾಳಿ | ಕಾರ್ಯಪಡೆಗಳಿಗೆ ಸಿಬಂದಿಗಳ ನಿಯೋಜನೆ
October 7, 2025
6:25 AM
by: The Rural Mirror ಸುದ್ದಿಜಾಲ
ಗಣತಿದಾರರ ಒಂದು ದಿನ | ಗ್ರಾಮೀಣ ಭಾಗದಲ್ಲಿ ಆಗಬೇಕಿರುವ ಗಣತಿ ಯಾವುದು…?
September 28, 2025
4:04 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

ಕರುಣಾಮಯಿ ತಾಯಿ..
September 19, 2025
10:05 PM
by: ದ ರೂರಲ್ ಮಿರರ್.ಕಾಂ
ಉದ್ಯಮ ಹಾಗೂ ಸಮಾಜ ಸೇವೆ
September 19, 2025
10:03 PM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಏನಾಗ್ತಾ ಇದೆ ಶಿಕ್ಷಣದಲ್ಲಿ ಎಂತ ಯಾರಾದ್ರೂ ಕೇಳ್ತಾರಾ?
October 8, 2025
9:53 PM
by: ಡಾ.ಚಂದ್ರಶೇಖರ ದಾಮ್ಲೆ
ಹವಾಮಾನ ವರದಿ | 08-10-2025 | ಎಲ್ಲೆಲ್ಲಿ ಹೇಗಿದೆ ಮಳೆಯ ಲಕ್ಷಣ..? | ವಾಯುಭಾರ ಕುಸಿತ ಏನಾಗುತ್ತಿದೆ…?
October 8, 2025
2:04 PM
by: ಸಾಯಿಶೇಖರ್ ಕರಿಕಳ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ
ಸಸ್ಯ ಪರಿಚಯ | ಮರಳಿ ತನ್ನಿ ಮರೆತ ಸೊಪ್ಪು – ತುಂಬೆ ಗಿಡ
October 8, 2025
7:25 AM
by: ಜಯಲಕ್ಷ್ಮಿ ದಾಮ್ಲೆ
ಭೂಮಿ ಹುಣ್ಣಿಮೆ | ತೆನೆ ತುಂಬಿದ ಭತ್ತಕ್ಕೆ  ಸೀಮಂತ ಶಾಸ್ತ್ರ
October 8, 2025
7:11 AM
by: The Rural Mirror ಸುದ್ದಿಜಾಲ
11 ವರ್ಷದಲ್ಲಿ ದೇಶವು ಗಮನಾರ್ಹ ಪರಿವರ್ತನೆ | 25 ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಕ್ಕೆ | ಪ್ರಧಾನಿ ನರೇಂದ್ರ ಮೋದಿ
October 8, 2025
6:59 AM
by: The Rural Mirror ಸುದ್ದಿಜಾಲ
ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆ | ಹಲವು ಜಿಲ್ಲೆಗಳಲ್ಲಿ ಪೂರ್ಣಗೊಳ್ಳದ ಸಮೀಕ್ಷೆ
October 8, 2025
6:47 AM
by: The Rural Mirror ಸುದ್ದಿಜಾಲ
ದೆಹಲಿ, ಜಮ್ಮು-ಕಾಶ್ಮೀರ ಸೇರಿ ಹಲವೆಡೆ ಭಾರಿ ಮಳೆ | ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತ
October 8, 2025
6:41 AM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್ | ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆ
October 7, 2025
10:45 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 07-10-2025 | ಗುಡುಗು ಸಹಿತ ಮಳೆ ಯಾವಾಗಿನಿಂದ ಆರಂಭ
October 7, 2025
1:17 PM
by: ಸಾಯಿಶೇಖರ್ ಕರಿಕಳ

ವಿಶೇಷ ವರದಿ

ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗದ ಮಳೆಗಾಲದ ಸಂಪರ್ಕಕ್ಕೆ ಕಾಲು ಸಂಕ | 234 ಕಾಲು ಸಂಕ ನಿರ್ಮಾಣಕ್ಕೆ 60 ಕೋಟಿ
September 16, 2025
6:33 AM
by: The Rural Mirror ಸುದ್ದಿಜಾಲ
ಬಾಹ್ಯಕಾಶದಲ್ಲಿ ಮೊಳಕೆಯೊಡೆದ ಮೆಂತ್ಯೆ, ಹೆಸರು ಕಾಳು | ಧಾರವಾಡ ಕೃಷಿ ವಿವಿಯಲ್ಲಿ ಹೆಚ್ಚಿನ ಸಂಶೋಧನೆ
September 10, 2025
6:35 AM
by: The Rural Mirror ಸುದ್ದಿಜಾಲ
ಗೋಡಂಬಿ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ಸಾಮರ್ಥ್ಯವೃದ್ಧಿ | ದೇಶದಲ್ಲೇ ಪ್ರಥಮ ಬಾರಿಗೆ ಸುಳ್ಯದ ಕೃಷಿ ಸಖಿಯರಿಗೆ ತರಬೇತಿ | ಗ್ರಾಮೀಣಾಭಿವೃದ್ಧಿಯ ಮಹತ್ವದ ಹೆಜ್ಜೆ |
August 23, 2025
4:37 PM
by: ದ ರೂರಲ್ ಮಿರರ್.ಕಾಂ

OPINION

ನವರಾತ್ರಿಯಲ್ಲಿ ವಿಜಯದಶಮಿಯ ಮಹತ್ವ ಮತ್ತು ತಾತ್ವಿಕತೆ
October 2, 2025
10:23 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ನವರಾತ್ರಿಯಲ್ಲಿ ವಿಜಯದಶಮಿಯ ಮಹತ್ವ ಮತ್ತು ತಾತ್ವಿಕತೆ
October 2, 2025
10:23 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗಣತಿದಾರರ ಒಂದು ದಿನ | ಗ್ರಾಮೀಣ ಭಾಗದಲ್ಲಿ ಆಗಬೇಕಿರುವ ಗಣತಿ ಯಾವುದು…?
September 28, 2025
4:04 PM
by: ದ ರೂರಲ್ ಮಿರರ್.ಕಾಂ
ಶರಾವತಿ ಯೋಜನೆ | ಜೀವವೈವಿಧ್ಯಕ್ಕೆ ಆಪತ್ತು- ಮನುಕುಲಕ್ಕೆ ವಿಪತ್ತು
September 23, 2025
11:05 AM
by: ದ ರೂರಲ್ ಮಿರರ್.ಕಾಂ
ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ
September 22, 2025
7:35 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group