ಯುವ ಬ್ರಿಗೇಡ್ ವತಿಯಿಂದ #ಸ್ವಚ್ಛಪಯಸ್ವಿನಿ ನದಿ ಆಂದೋಲನ

May 19, 2019
10:36 AM

ಸುಳ್ಯ: ಯುವ ಬ್ರಿಗೇಡ್ ವತಿಯಿಂದ #ಸ್ವಚ್ಛಪಯಸ್ವಿನಿ  ಎಂಬ ನದಿ ಸ್ವಚ್ಛತಾ ಆಂದೋಲನ ಭಾನುವಾರ ಸುಳ್ಯದಲ್ಲಿ ನಡೆಯಿತು.

ಕಾಂತಮಂಗಲ ಸೇತುವೆ ಬಳಿ ಪಯಸ್ವಿನಿ ತಟದಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು. ಸುಮಾರು 25 ಮಂದಿ ಯುವ ಬ್ರಿಗೇಡ್ ಕಾರ್ಯಕರ್ತರು ಸ್ವಚ್ಚತಾ ಆಂದೋಲನದಲ್ಲಿ ಭಾಗವಹಿಸಿದ್ದರು. ನದಿಯಲ್ಲಿ ಮತ್ತು ನದಿಯ ಬದಿಯಲ್ಲಿ ಸುರಿಯಲಾದ ಲೋಡುಗಟ್ಟಲೆ ಕಸವನ್ನು ತೆರವು ಮಾಡಿದರು.ನದಿ ಪಾತ್ರದಲ್ಲಿ ಮತ್ತು ತಟದಲ್ಲಿ ಎಸೆಯಲಾದ ಪ್ಲಾಸ್ಟಿಕ್ ತ್ಯಾಜ್ಯಗಳು, ಪ್ಲಾಸ್ಟಿಕ್ ಬಾಟಲಿಗಳು, ಮದ್ಯದ ಬಾಟಲಿಗಳು ಮತ್ತಿತರ ತ್ಯಾಜ್ಯಗಳನ್ನು ತೆರವು ಮಾಡಿದರು.

 

ತ್ಯಾಜ್ಯ ನೀರು ನದಿಗೆ:

ಈ ಪ್ರದೇಶದಲ್ಲಿ ನದಿಗೆ ತ್ಯಾಜ್ಯ ನೀರು ಸೇರುತ್ತಿದ್ದು ನದಿಯ ನೀರು ಕಲುಷಿತವಾಗಿದೆ. ನದಿಗೆ ಕಲುಷಿತ ನೀರು ಸೇರುವುದನ್ನು ನಗರಾಡಳಿತ ತಡೆ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ. ತ್ಯಾಜ್ಯ ನೀರು ಸೇರಿ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ನದಿ ತಟವೇ ಕಲುಷಿತಗೊಂಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror