ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷರಾಗಿ ಶಂಕರ್ ಪೆರಾಜೆ : ಕಾರ್ಯದರ್ಶಿಯಾಗಿ ತೇಜಸ್ವಿ ಕಡಪಳ

July 6, 2019
7:28 PM

ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿ 2019-20 ನೇ ಸಾಲಿನ‌ ನೂತನ ಅಧ್ಯಕ್ಷರಾಗಿ ಶಂಕರ್ ಪೆರಾಜೆ, ಕಾರ್ಯದರ್ಶಿಯಾಗಿ ತೇಜಸ್ವಿ ಕಡಪಳ, ಕೋಶಾಧಿಕಾರಿಯಾಗಿ ವಿಜಯಕುಮಾರ್ ಉಬರಡ್ಕ ಆಯ್ಕೆಯಾಗಿದ್ದರೆ.

 

 

ತೇಜಸ್ವಿ ಕಡಪಳ

 

 

 

 

 

ಉಪಾಧ್ಯಕ್ಷರಾಗಿ ಪ್ರವೀಣ್ ಜಯನಗರ, ಸುಧಾರಾಣಿ ಮುರುಳ್ಯ, ಜತೆ ಕಾರ್ಯದರ್ಶಿ ಯಾಗಿ ವಿಖ್ಯಾತ್ ಬಾರ್ಪಣೆ, ರಾಜೀವಿ ಲಾವಂತ್ತಡ್ಕ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ರಶ್ಮಿ ರಜನಿಕಾಂತ್, ಕ್ರೀಡಾ ಕಾರ್ಯದರ್ಶಿಯಾಗಿ ಪವನ್ ಪಳ್ಳತ್ತಡ್ಕ, ನಿರ್ದೇಶಕರಾಗಿ ದಯಾನಂದ ಕೇರ್ಪಳ, ಆರ್.ಕೆ.ಮಹಮ್ಮದ್, ತುಳಸಿ ಕೇವಳ, ಗೀತಾ ಕಡ್ಯ, ದಯಾನಂದ ಪಾತಿಕಲ್ಲು, ರಮೇಶ್ ಮೆಟ್ಟಿನಡ್ಕ, ಚರಣ್ ಕಾಯಾರ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಪ್ರಮಾಣ ವಚನ ಬೋಧಿಸಿದರು. ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror