ಯೋಗ್ಯತೆ ಇದ್ದರೂ ಸಚಿವ ಸ್ಥಾನ ಸಿಗದೇ ಇರುವುದು ಸರಿಯಲ್ಲ – ಮುಳಿಯ ಕೇಶವ ಭಟ್

August 20, 2019
9:44 PM

ಸುಳ್ಯ: 26 ವರ್ಷಗಳಿಂದ ಸುಳ್ಯದ ಶಾಸಕರಾಗಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ , ನಾಯಕರಾಗಿರುವ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗದೇ ಇರುವುದು  ಕ್ಷೇತ್ರದ  ಮತದಾರರಿಗೆ ಮಾಡಿರುವ ಅವಮಾನವಾಗಿದೆ. ಶಾಸಕ ಅಂಗಾರ ಅವರಿಗೆ ಸಚಿವರಾಗುವ ಯೋಗ್ಯತೆ ಇದೆ ಸಮರ್ಥರೂ ಇದ್ದಾರೆ. ಹಾಗಿದ್ದರೂ ಸಚಿವ ಸ್ಥಾನ ಲಭ್ಯವಾಗದೇ ಇರುವುದು  ವಿಷಾದನೀಯ.ಪಕ್ಷ‌ನಿಷ್ಠೆ, ಪ್ರಾಮಾಣಿಕತೆ ಮುಳುವಾಯಿತೇ ಎಂಬ ಪ್ರಶ್ನೆ ಕಾರ್ಯಕರ್ತರಲ್ಲಿದೆ. ಹೀಗಾಗಿ  ಈ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡಿ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.  

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group