ರಹ್ಮಾನಿ ಕೋರ್ಸ್ ನ ಪ್ರವೇಶಾತಿ ಪರೀಕ್ಷೆ

May 16, 2019
5:00 PM

ಬೆಳ್ಳಾರೆ : ದಕ್ಷಿಣ ಭಾರತದ ಪ್ರಸಿದ್ಧ ಸಮನ್ವಯ ವಿದ್ಯಾಕೇಂದ್ರವಾದ ರಹ್ಮಾನಿಯಾ ಅರೇಬಿಕ್ ಕಾಲೇಜು ಕಡಮೇರಿ ಇದರ ಹೊಸ ಅಧ್ಯಯನ ವರ್ಷ ದ ಪ್ರವೇಶಾತಿ ಪರೀಕ್ಷೆ ಯು ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು .

Advertisement
Advertisement

ಎಸ್ ಎಸ್ ಎಲ್ ಸಿ ನಂತರ ಎಂಟು ವರ್ಷದ ಕೋರ್ಸ್ ಆಗಿರುವ, ಲೌಕಿಕ ಮತ್ತು ಧಾರ್ಮಿಕ ವಿದ್ಯೆಗಳನ್ನು ಒಳಗೊಂಡ ಸಮನ್ವಯ ವಿದ್ಯಾಭ್ಯಾಸ ವನ್ನು ನೀಡುತ್ತಿದ್ದು , 8  ವರ್ಷಗಳ  ಬಳಿಕ ಎಂ ಎ ಬಿರುದಿನೊಂದಿಗೆ ರಹ್ಮಾನಿಯಾ ಬಿರುದನ್ನು ನೀಡಲಾಗುತ್ತಿದೆ .

ಇದರ ಪ್ರವೇಶಾತಿ ಪರೀಕ್ಷೆಯು ಈ ವರ್ಷ ಕರ್ನಾಟಕ ವಿದ್ಯಾರ್ಥಿ ಗಳಿಗೆ ದ ಕ ಜಿಲ್ಲೆ ಯಲ್ಲೂ ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡಲಾಗಿದೆ. ಪರೀಕ್ಷಾ ಸೂಪರ್ ವೈಸರ್ ಗಳಾಗಿ ಹಾಶಿಂ ರಹ್ಮಾನಿ ಸಾಲ್ಮರ ಮತ್ತು ಅಬ್ದುಲ್ ರಶೀದ್ ಮೌಲವಿ ಅಮ್ಚಿನಡ್ಕ ಅವರು ನೇತೃತ್ವ ವಹಿಸಿದ್ದರು .

ಈ ಸಂದರ್ಭದಲ್ಲಿ ಬೆಳ್ಳಾರೆ ಮುದರ್ರಿಸರಾದ ತಾಜುದ್ದೀನ್ ರಹ್ಮಾನಿ ,ಅಡ್ಯನಡ್ಕ ಮುದರ್ರಿಸ್ ಅಬ್ದುಲ್ಲಾ ರಹ್ಮಾನಿ , ಅಮ್ಚಿನಡ್ಕ ಮುದರ್ರಿಸ್ ಅಶ್ರಫ್ ರಹ್ಮಾನಿ ,ಪರ್ಪುಂಜ ಮುದರ್ರಿಸ್ ಬದ್ರುದ್ದೀನ್ ರಹ್ಮಾನಿ ಉಪಸ್ಥಿತರಿದ್ದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ
April 24, 2025
9:47 PM
by: ದ ರೂರಲ್ ಮಿರರ್.ಕಾಂ
ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ
April 12, 2025
11:50 AM
by: The Rural Mirror ಸುದ್ದಿಜಾಲ
ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |
April 9, 2025
2:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group