ಆಮ್ ಆದ್ಮಿ ಪಕ್ಷದ ಯೂತ್ ವಿಂಗ್ ರಾಜ್ಯ ಸಮಿತಿ ಸದಸ್ಯರಾಗಿ ಅಶೋಕ್ ಎಡಮಲೆ ಆಯ್ಕೆ

August 15, 2019
2:59 PM

ಸುಳ್ಯ: ಆಮ್ ಆದ್ಮಿ ಪಾರ್ಟಿಯ ಯುವ ಘಟಕವಾದ ಆಪ್ ಯೂತ್ ವಿಂಗ್ ಮತ್ತು ವಿದ್ಯಾರ್ಥಿ ಘಟಕವಾದ ಸಛಾತ್ರ ಯುವ ಸಂಘರ್ಷ ಸಮಿತಿಯ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾಗಿ ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಲಕ ಅಶೋಕ್ ಎಡಮಲೆ ನೇಮಕ ಗೊಂಡಿದ್ದಾರೆ.ರಾಜ್ಯ ಸಂಚಾಲಕ ಹಾಗು ರಾಷ್ಟ್ರೀಯ ವಕ್ತಾರ ಪೃಥ್ವಿ ರೆಡ್ಡಿ ಅಶೋಕ್ ಎಡಮಲೆಯವರನ್ನು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.

Advertisement
Advertisement

ಬೆಂಗಳೂರು ವಿಜಯನಗರದ ಆಮ್ ಆದ್ಮಿ ಪಕ್ಷದ ಕಚೇರಿ ಆವರಣದಲ್ಲಿ ನಡೆದ 73 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸೆಹನಿ ನೇಮಕಾತಿ ಪತ್ರವನ್ನು ಅಶೋಕ ಎಡಮಲೆ ಅವರಿಗೆ ನೀಡಿದರು.
ಇದೇ ಸಂದರ್ಭದಲ್ಲಿ ಚೇತನ ದಾಸರಳ್ಳಿ, ಸಮೀರ್ ಆಝಾದ್ ಹೊಸಕೋಟೆ, ಅವರಿಗೆ ಯುವ ಘಟಕ, ವಿದ್ಯಾರ್ಥಿ ಘಟಕ ರಾಜ್ಯ ಸಮಿತಿ ಸದಸ್ಯರಾಗಿ ಮತ್ತು ಜಗದೀಶ್ ವಿ ಸದಮ್ ಅವರನ್ನು ರಾಜ್ಯ ಮಾಧ್ಯಮದ ವಕ್ತಾರರನ್ನಾಗಿ ನೇಮಕ ಪತ್ರ ನೀಡಲಾಯಿತು‌.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ
ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ
February 15, 2026
5:50 AM
by: ಮಿರರ್‌ ಡೆಸ್ಕ್
ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO
February 15, 2026
5:43 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror