ಆಮ್ ಆದ್ಮಿ ಪಕ್ಷದ ಯೂತ್ ವಿಂಗ್ ರಾಜ್ಯ ಸಮಿತಿ ಸದಸ್ಯರಾಗಿ ಅಶೋಕ್ ಎಡಮಲೆ ಆಯ್ಕೆ

August 15, 2019
2:59 PM

ಸುಳ್ಯ: ಆಮ್ ಆದ್ಮಿ ಪಾರ್ಟಿಯ ಯುವ ಘಟಕವಾದ ಆಪ್ ಯೂತ್ ವಿಂಗ್ ಮತ್ತು ವಿದ್ಯಾರ್ಥಿ ಘಟಕವಾದ ಸಛಾತ್ರ ಯುವ ಸಂಘರ್ಷ ಸಮಿತಿಯ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾಗಿ ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಲಕ ಅಶೋಕ್ ಎಡಮಲೆ ನೇಮಕ ಗೊಂಡಿದ್ದಾರೆ.ರಾಜ್ಯ ಸಂಚಾಲಕ ಹಾಗು ರಾಷ್ಟ್ರೀಯ ವಕ್ತಾರ ಪೃಥ್ವಿ ರೆಡ್ಡಿ ಅಶೋಕ್ ಎಡಮಲೆಯವರನ್ನು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.

ಬೆಂಗಳೂರು ವಿಜಯನಗರದ ಆಮ್ ಆದ್ಮಿ ಪಕ್ಷದ ಕಚೇರಿ ಆವರಣದಲ್ಲಿ ನಡೆದ 73 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸೆಹನಿ ನೇಮಕಾತಿ ಪತ್ರವನ್ನು ಅಶೋಕ ಎಡಮಲೆ ಅವರಿಗೆ ನೀಡಿದರು.
ಇದೇ ಸಂದರ್ಭದಲ್ಲಿ ಚೇತನ ದಾಸರಳ್ಳಿ, ಸಮೀರ್ ಆಝಾದ್ ಹೊಸಕೋಟೆ, ಅವರಿಗೆ ಯುವ ಘಟಕ, ವಿದ್ಯಾರ್ಥಿ ಘಟಕ ರಾಜ್ಯ ಸಮಿತಿ ಸದಸ್ಯರಾಗಿ ಮತ್ತು ಜಗದೀಶ್ ವಿ ಸದಮ್ ಅವರನ್ನು ರಾಜ್ಯ ಮಾಧ್ಯಮದ ವಕ್ತಾರರನ್ನಾಗಿ ನೇಮಕ ಪತ್ರ ನೀಡಲಾಯಿತು‌.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror