ರಾಜ್ಯ ಸರಕಾರ ಉಳಿಯುತ್ತೋ….? ಬೀಳುತ್ತೋ….?

July 18, 2019
10:58 AM

ಬೆಂಗಳೂರು: ರಾಜ್ಯ ಸರಕಾರದ ಉಳಿಯುತ್ತೋ… ? ಬೀಳುತ್ತೋ…? ಹೀಗೊಂದು ಪ್ರಶ್ನೆಗೆ ಕೆಲವೇ ಕ್ಷಣದಲ್ಲಿ ಉತ್ತರ ಸಿಗಲಿದೆ.  ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮಾಡಲಿದ್ದು, ಬಳಿಕ ಸರಕಾರದ ಭವಿಷ್ಯ ನಿರ್ಧಾರವಾಗಲಿದೆ. ಇಂದಿನ ಸದನ ಕಲಾಪ ವೀಕ್ಷಣೆಗೆ ರಾಜ್ಯಪಾಲರ ಕಚೇರಿಯಿಂದ ಪ್ರತಿನಿಧಿಗಳು ಆಗಮಿಸಿದ್ದಾರೆ. ಎಲ್ಲಾ ಕಲಾಪಗಳನ್ನು ವೀಕ್ಷಣೆ ಮಾಡಿ ರಾಜ್ಯಪಾಲರಿಗೆ ವರದಿ ನೀಡಲಿದ್ದಾರೆ.

Advertisement

ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸರ್ಕಾರದ 15 ಶಾಸಕರು ರಾಜೀನಾಮೆ ನೀಡಿದ್ದಾರೆ, ಇಬ್ಬರು ಪಕ್ಷೇತರರು ಬೆಂಬಲ ವಾಪಸ್ ಪಡೆದಿದ್ದಾರೆ. ಹೀಗಾಗಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು,  ಸರಕಾರ  ಉಳಿಸಿಕೊಳ್ಳಲು ಪ್ರಯತ್ನ ನಡೆಯುತ್ತಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ
April 22, 2025
6:51 AM
by: The Rural Mirror ಸುದ್ದಿಜಾಲ
ರೈತರಿಗೆ 400 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ಮತ್ತು ಯಂತ್ರೋಪಕರಣ ವಿತರಣೆ
April 22, 2025
6:22 AM
by: The Rural Mirror ಸುದ್ದಿಜಾಲ
ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್
April 20, 2025
8:55 PM
by: The Rural Mirror ಸುದ್ದಿಜಾಲ
ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ
April 20, 2025
8:03 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group