ರಾಮಕೃಷ್ಣ ಮಿಷನ್ ವತಿಯಿಂದ ಸ್ವಚ್ಛ ಪುತ್ತೂರು

June 17, 2019
12:00 PM

ಪುತ್ತೂರು: ಕಳೆದ ಎರಡು ಮೂರು ವರುಷಗಳಿಂದ ಮಂಗಳೂರು ರಾಮಕೃಷ್ಣ ಮಿಷನ್ ವತಿಯಿಂದ ಪುತ್ತೂರಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಸ್ವಚ್ಛತಾ ಅಭಿಯಾನವು ಈ ಬಾರಿ ಜೈನಭವನದ ಆಸುಪಾಸಿನಲ್ಲಿ ಮತ್ತು ಬೈಪಾಸ್ ರಸ್ತೆಯ ಕೆಲವು ಪ್ರದೇಶಗಳಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರೋಟರಿ ಕ್ಲಬ್ ನ ಎ.ಜೆ ರೈ ಮತ್ತು ನಗರಸಭಾ ಸದಸ್ಯೆ ಗೌರಿ ಬನ್ನೂರು ಅವರು ಜಂಟಿಯಾಗಿ ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿದರು. ಸುಮಾರು 50 ಜನ ಭಾಗವಹಿಸಿದ ಈ ಕಾರ್ಯಕ್ರಮವು ಮಳೆಗಾಲದಲ್ಲಿ ಕೂಡ ನಡೆಯುತ್ತಿರುವುದು ಶ್ಲಾಘನೀಯ ಎಂದು ಎ.ಜೆ ರೈ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಗೌರಿ ಬನ್ನೂರು ಅವರು ಮಾತನಾಡಿ “ಪ್ರಧಾನಿಯವರ ಈ ಯೋಜನೆಯು ಅಭೂತಪೂರ್ವವಾಗಿ ಯಶಸ್ವಿಯಾಗಿ ನಡೆಯುತ್ತಿದ್ದು ಸಾಕಷ್ಟು ಜನ ಜಾಗೃತರಾಗಿದ್ದಾರೆ” ಎಂದರು.ನಂತರ ಮಳೆಗಾಲದಲ್ಲಿ ಅವಶ್ಯವಾಗಿ ಬೇಕಾಗಿರುವ ರಸ್ತೆ ಬದಿಯ ಕಾಲುವೆಯನ್ನು ಸರಿಪಡಿಸಲಾಯಿತು.ವಾಹನ ಸವಾರರಿಗೆ ಅಡ್ಡಿಯಾಗುತ್ತಿದ್ದ ಪೊದೆಗಳನ್ನು ಕಡಿಯಲಾಯಿತು.

ಸ್ವಚ್ಛತಾ ಕಾರ್ಯದ ಕೊನೆಯಲ್ಲಿ ಚಹಾ ತಿಂಡಿಯ ವ್ಯವಸ್ಥೆಯನ್ನು ಮಾಡಲಾಗಿತ್ತು.ಧನ್ಯಕುಮಾರ್ ಬೆಳಂದೂರು ಅವರು ಟಿಪ್ಪರ್ ವ್ಯವಸ್ಥೆಯನ್ನು ಮಾಡಿದ್ದರು.’ಟೀಮ್ ನರೇಂದ್ರ’ದ ಸಂಚಾಲಕ ಸಂತೋಷ್ ಕುಮಾರ್ ವಾಗ್ಲೆ,ವಕೀಲರ ಸಂಘದ ಉಪಾಧ್ಯಕ್ಷ ಸುರೇಶ್ ರೈ ಪಡ್ಡಂಬೈಲು,ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಮೂಲ್ಯ,ರಾಜ್ಯಪ್ರಶಸ್ತಿ ವಿಜೇತರಾದ ಸುರೇಶ್ ಶ್ರೀಶಾಂತಿ,ನಗರಸಭಾ ಸದಸ್ಯರಾದ ಪಿ.ಜಿ ಜಗನ್ನಿವಾಸ್ ರಾವ್ ಮತ್ತು ಶಿವರಾಮ ಸಫಲ್ಯ ಮೊದಲಾದವರು ಕಸ ವಿಲೇವಾರಿಯಲ್ಲಿ ತೊಡಗಿಸಿಕೊಂಡಿದ್ದರು.

ರಾಮಕೃಷ್ಣ ಮಿಷನ್ ನ ಕಾರ್ಯಕರ್ತ ಶ್ರೀಕೃಷ್ಣ ಉಪಾಧ್ಯಾಯ ಮತ್ತು ದಿನೇಶ್ ಕುಮಾರ್ ಜೈನ್ ಕಾರ್ಯಕ್ರಮವನ್ನು ಸಂಘಟಿಸಿದ್ದರು.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಲಬುರ್ಗಿಯಲ್ಲಿ ಬೆಳೆ ಹಾನಿ ಪ್ರದೇಶ ವೀಕ್ಷಿಸಿದ ಮುಖ್ಯಮಂತ್ರಿ | ಸಮರ್ಪಕ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ
September 17, 2025
8:08 PM
by: The Rural Mirror ಸುದ್ದಿಜಾಲ
ತಿಪಟೂರಿನಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆಗೆ ಒತ್ತು | ವೈಜ್ಞಾನಿಕವಾಗಿ ಕಾಂಪೋಸ್ಟ್ ತಯಾರಿಕೆ
September 17, 2025
7:06 AM
by: The Rural Mirror ಸುದ್ದಿಜಾಲ
ಅತಿವೃಷ್ಟಿಯಿಂದ ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ನೀಡಲು ಸಚಿವ ಶರಣಬಸಪ್ಪ ದರ್ಶನಾಪುರ ಸೂಚನೆ
September 17, 2025
6:53 AM
by: The Rural Mirror ಸುದ್ದಿಜಾಲ
ರೈತರಿಬ್ಬರ ಮೇಲೆ ಕರಡಿ ದಾಳಿ  – ರೈತರು ಗಂಭೀರ
September 17, 2025
6:50 AM
by: The Rural Mirror ಸುದ್ದಿಜಾಲ
ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!

ಪ್ರಮುಖ ಸುದ್ದಿ

MIRROR FOCUS

ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!
September 18, 2025
6:59 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!
September 18, 2025
6:59 AM
by: ದ ರೂರಲ್ ಮಿರರ್.ಕಾಂ
ಬಾಂಗ್ಲಾದೇಶದಲ್ಲಿ ತೀವ್ರಗೊಂಡ ಡೆಂಗ್ಯೂ ಜ್ವರ – 156 ಕ್ಕೂ ಹೆಚ್ಚು ಮಂದಿ ಡೆಂಗ್ಯೂ ಜ್ವರಕ್ಕೆ ಬಲಿ
September 18, 2025
6:27 AM
by: The Rural Mirror ಸುದ್ದಿಜಾಲ
ಭಾರತದ ಜಿಡಿಪಿ 2026 ಹಣಕಾಸು ವರ್ಷದಲ್ಲಿ ಶೇ. 6.5 ರಷ್ಟು ಬೆಳೆಯುವ ನಿರೀಕ್ಷೆ
September 18, 2025
6:09 AM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗದಲ್ಲಿ ಮೊಬೈಲ್‌ ಸಂಪರ್ಕ ಹೆಚ್ಚಿಸಲು ಅಂಚೆ ಇಲಾಖೆ ಹಾಗೂ ಬಿಎಸ್‌ಎನ್‌ಎಲ್‌ ಒಪ್ಪಂದ
September 18, 2025
5:59 AM
by: The Rural Mirror ಸುದ್ದಿಜಾಲ

Editorial pick

ಬೆಂಗಳೂರಿನಲ್ಲಿ ಹದಗೆಟ್ಟ ರಸ್ತೆ | ಬೆಂಗಳೂರಿನಿಂದ ಹೊರಹೋಗಲು ನಿರ್ಧರಿಸಿದ ಖಾಸಗಿ ಕಂಪನಿ
September 17, 2025
8:02 PM
by: The Rural Mirror ಸುದ್ದಿಜಾಲ
ತಿಪಟೂರಿನಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆಗೆ ಒತ್ತು | ವೈಜ್ಞಾನಿಕವಾಗಿ ಕಾಂಪೋಸ್ಟ್ ತಯಾರಿಕೆ
September 17, 2025
7:06 AM
by: The Rural Mirror ಸುದ್ದಿಜಾಲ
ಅಡಿಕೆ ಕೊಳೆರೋಗ | ಕೊಳೆರೋಗಕ್ಕೆ ಮುಂಜಾಗ್ರತಾ ಕ್ರಮವಾಗಿ ಏನು ಸಿಂಪಡಣೆ ಆಯ್ತು…? ಸಿಪಿಸಿಆರ್‌ಐ ಶಿಫಾರಸು ಹೊರತಾಗಿಯೂ ನಡೆದ ಸಿಂಪಡಣೆ ಯಾವುದು..?
September 12, 2025
9:51 AM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
September 18, 2025
9:25 PM
by: The Rural Mirror ಸುದ್ದಿಜಾಲ
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೂಚನೆ
September 18, 2025
9:11 PM
by: The Rural Mirror ಸುದ್ದಿಜಾಲ
ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವವಂತೆ ರೈತರ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಒತ್ತಾಯ
September 18, 2025
9:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 18-09-2025 | ಮುಂಗಾರು ದುರ್ಬಲ – ಅಲ್ಲಲ್ಲಿ ಗುಡುಗು ಮಳೆ | ಸೆ.19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆ
September 18, 2025
1:38 PM
by: ಸಾಯಿಶೇಖರ್ ಕರಿಕಳ
ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!
September 18, 2025
6:59 AM
by: ದ ರೂರಲ್ ಮಿರರ್.ಕಾಂ
ಬಾಂಗ್ಲಾದೇಶದಲ್ಲಿ ತೀವ್ರಗೊಂಡ ಡೆಂಗ್ಯೂ ಜ್ವರ – 156 ಕ್ಕೂ ಹೆಚ್ಚು ಮಂದಿ ಡೆಂಗ್ಯೂ ಜ್ವರಕ್ಕೆ ಬಲಿ
September 18, 2025
6:27 AM
by: The Rural Mirror ಸುದ್ದಿಜಾಲ
ಭಾರತದ ಜಿಡಿಪಿ 2026 ಹಣಕಾಸು ವರ್ಷದಲ್ಲಿ ಶೇ. 6.5 ರಷ್ಟು ಬೆಳೆಯುವ ನಿರೀಕ್ಷೆ
September 18, 2025
6:09 AM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗದಲ್ಲಿ ಮೊಬೈಲ್‌ ಸಂಪರ್ಕ ಹೆಚ್ಚಿಸಲು ಅಂಚೆ ಇಲಾಖೆ ಹಾಗೂ ಬಿಎಸ್‌ಎನ್‌ಎಲ್‌ ಒಪ್ಪಂದ
September 18, 2025
5:59 AM
by: The Rural Mirror ಸುದ್ದಿಜಾಲ
ಕಲ್ಯಾಣ ಕರ್ನಾಟಕದಲ್ಲಿ 5267 ಶಿಕ್ಷಕರ ಹುದ್ದೆಗೆ ಭರ್ತಿಗೆ ಸರ್ಕಾರ ಭರವಸೆ
September 17, 2025
8:17 PM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಬಾಕಿ ಇರುವ ಯೂರಿಯಾ ತ್ವರಿತ ಬಿಡುಗಡೆಗೆ ಒತ್ತಾಯ
September 17, 2025
8:13 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಗ್ರಾಮೀಣ ಭಾಗದ ಮಳೆಗಾಲದ ಸಂಪರ್ಕಕ್ಕೆ ಕಾಲು ಸಂಕ | 234 ಕಾಲು ಸಂಕ ನಿರ್ಮಾಣಕ್ಕೆ 60 ಕೋಟಿ
September 16, 2025
6:33 AM
by: The Rural Mirror ಸುದ್ದಿಜಾಲ
ಬಾಹ್ಯಕಾಶದಲ್ಲಿ ಮೊಳಕೆಯೊಡೆದ ಮೆಂತ್ಯೆ, ಹೆಸರು ಕಾಳು | ಧಾರವಾಡ ಕೃಷಿ ವಿವಿಯಲ್ಲಿ ಹೆಚ್ಚಿನ ಸಂಶೋಧನೆ
September 10, 2025
6:35 AM
by: The Rural Mirror ಸುದ್ದಿಜಾಲ
ಗೋಡಂಬಿ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ಸಾಮರ್ಥ್ಯವೃದ್ಧಿ | ದೇಶದಲ್ಲೇ ಪ್ರಥಮ ಬಾರಿಗೆ ಸುಳ್ಯದ ಕೃಷಿ ಸಖಿಯರಿಗೆ ತರಬೇತಿ | ಗ್ರಾಮೀಣಾಭಿವೃದ್ಧಿಯ ಮಹತ್ವದ ಹೆಜ್ಜೆ |
August 23, 2025
4:37 PM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಮಣ್ಣಿನ ಮೂರ್ತಿಯತ್ತ ಒಲವು | ಗಣೇಶನ ಮೂರ್ತಿಯ ಮಣ್ಣಿನೊಳಗೆ ಬೀಜ – ಪೂಜೆಯ ಬಳಿಕ ಗಿಡ ಮರ-ಪರಿಸರ ರಕ್ಷಣೆಯ ಹೆಜ್ಜೆ |
August 21, 2025
6:53 AM
by: The Rural Mirror ಸುದ್ದಿಜಾಲ

OPINION

ಎಲೆಚುಕ್ಕಿ ರೋಗಕ್ಕೆ ಈಗ ನಿರ್ವಹಣಾ ಕ್ರಮಗಳು ಹೇಗೆ ? ಸಿಪಿಸಿಆರ್ಐ ವಿಜ್ಞಾನಿಗಳು ಹಂಚಿಕೊಂಡ ಮಾಹಿತಿ ಇಲ್ಲಿದೆ..
September 8, 2025
10:59 AM
by: ದ ರೂರಲ್ ಮಿರರ್.ಕಾಂ
ಎಲೆಚುಕ್ಕಿ ರೋಗಕ್ಕೆ ಈಗ ನಿರ್ವಹಣಾ ಕ್ರಮಗಳು ಹೇಗೆ ? ಸಿಪಿಸಿಆರ್ಐ ವಿಜ್ಞಾನಿಗಳು ಹಂಚಿಕೊಂಡ ಮಾಹಿತಿ ಇಲ್ಲಿದೆ..
September 8, 2025
10:59 AM
by: ದ ರೂರಲ್ ಮಿರರ್.ಕಾಂ
ಜಗತ್ತಿನ ಶಿಕ್ಷಕ……. ಒಂದು ಪಾಠ……
September 5, 2025
7:45 AM
by: ವಿವೇಕಾನಂದ ಎಚ್‌ ಕೆ
ಸಹಕಾರಿ ಸಂಘ ಸುಭದ್ರ ಅಂತ ಪರಿಗಣನೆ ಹೇಗೆ..?
August 29, 2025
9:02 PM
by: ರಮೇಶ್‌ ದೇಲಂಪಾಡಿ
ಸಮಾಜ ಸೇವೆ ಎಂದರೇನು ?
August 24, 2025
7:59 AM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror

Join Our Group