ಮಂಗಳೂರು: ರಾಮಸೇನಾ ದ.ಕ ಜಿಲ್ಲೆಯ ಕಟೀಲು ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ಅತ್ತಾವರ್ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಮಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಓದೂರು, ಮುಖಂಡರಾದ ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಹಾಗೂ ರಾಮ ಸೇನಾ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಮಸೇನೆ ಕಟೀಲು ಘಟಕದ ಆಯ್ಕೆಯಾದ ಪದಾಧಿಕಾರಿಗಳು:
ಅಧ್ಯಕ್ಷರು: ದೀಪಕ್ ಕಟೀಲು
ಉಪಾಧ್ಯಕ್ಷರು: ರಮಾನಂದ ಕಟೀಲು
ಕಾರ್ಯದರ್ಶಿ -ಪ್ರಥಮ್ ಕಾಪಿಕಾಡ್
ಉಪಕಾರ್ಯದರ್ಶಿ : ಮಧುಸೂದನ್ ಕಟೀಲು
ಸಂಘಟನೆ ಕಾರ್ಯದರ್ಶಿ : ಕೃತಿಕ್ ಕಟೀಲ್
ಸಲಹೆಗಾರರು :ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಆಯ್ಕೆಯಾದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

