ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಸ್ಫರ್ದೆ- ಸುಳ್ಯದ ಅಹ್ಮದ್ ಖಲೀಲ್ ಗೆ ಬಹುಮಾನ

November 19, 2019
4:22 PM

ಸುಳ್ಯ: ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಶಿಯಲ್ ಆರ್ಟ್ಸ್ ಅಧೀನದಲ್ಲಿ ಆಲ್ ಇಂಡಿಯಾ ಶಿಟೋರ‌್ಯು ಕರಾಟೆ ಡು ಯೂನಿಯನ್ ವತಿಯಿಂದ ಹಂಪನಕಟ್ಟೆಯ ಮಿಲಾಗ್ರಿಸ್ ಸಿಬಿಎಸ್ಇ ಶಾಲೆಯಲ್ಲಿ ನ.16,17 ರಂದು ನಡೆದ 12 ನೆಯ ವರ್ಷದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಸ್ಫರ್ದೆಯಲ್ಲಿ ಸುಳ್ಯ ಐಪಿಎಸ್ ಶಾಲೆಯ ಎಂಟನೆಯ ತರಗತಿಯ ವಿದ್ಯಾರ್ಥಿ ಅಹ್ಮದ್ ಖಲೀಲ್ ಇಂಡಿವಿಜುವಲ್ ಕುಮಿಟಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಮತ್ತು ಇಂಡಿವಿಜುವಲ್ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ.

 

ಈತ ಮೂರು ವರ್ಷಗಳ ಹಿಂದೆ ಶ್ರೀಲಂಕಾದಲ್ಲಿ ನಡೆದ ಅಂತರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್‌ ಷಿಪ್ ಸ್ಫರ್ದೆಯಲ್ಲಿ ಭಾಗವಹಿಸಿ ಪ್ರಶಸ್ತಿ ವಿಜೇತನಾಗಿರುವ ವಿದ್ಯಾರ್ಥಿಯಾಗಿರುತ್ತಾನೆ.
ಈತ ಸುಳ್ಯದಲ್ಲಿ ಉದ್ಯಮಿಯಾಗಿರುವ ಎಂ ಎಂ ಟ್ರೇಡರ್ಸ್ ಮಾಲಕ ಮಜೀದ್ ನಾವೂರು ಮತ್ತು ಸೈನಾ ದಂಪತಿಗಳ ಪುತ್ರ. ಕರಾಟೆ ಮಾಸ್ಟರ್ ಚಂದ್ರಶೇಖರ್ ಕನಕಮಜಲುರವರ ಶಿಷ್ಯ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |
March 18, 2025
2:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |
March 17, 2025
3:33 PM
by: ಸಾಯಿಶೇಖರ್ ಕರಿಕಳ
ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror