ರೈತರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಸಭೆ- ಸಚಿವ ಕೋಟ ಭರವಸೆ

January 2, 2020
10:58 AM

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸುಳ್ಯ ಘಟಕದ ಪದಾಧಿಕಾರಿಗಳು ರಾಜ್ಯ ಕರ್ಯದರ್ಶಿ ರವಿಕಿರಣ ಪುಣಚ ಅವರೊಂದಿಗೆ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಆಗಿ ಜಿಲ್ಲೆಯ ರೈತರ 19 ಬೇಡಿಕೆಗಳ ಮನವಿ ಮಾಡಲಾಯಿತು. ಜನವರಿ ತಿಂಗಳ ಮಧ್ಯದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಿಕೊಡುವ ಭರವಸೆ ನೀಡಿದ್ದಾರೆ.

ಸುಳ್ಯ ತಾಲೂಕಿನ ರೈತರು ತಮ್ಮ ಸಮಸ್ಯೆ ಅಹವಾಲುಗಳನ್ನು ತಿಳಿಸಲು ಆ ದಿನ ಅವಕಾಶವಿರುತ್ತದೆ .

ಸಾಲಮನ್ನಾ ಜನವರಿ 10 ಒಳಗೆ ಎಲ್ಲಾ ರೈತರ ಖಾತೆಗಳಿಗೆ ಜಮಾಮಾಡಬೇಕು ಇಲ್ಲವಾದಲ್ಲಿ ಸಹಕಾರಿ ಸಂಘಗಳ ಆಡಳಿತ ಮಂಡಳಿ ಚುನಾವಣಾ ಬಹಿಸ್ಕರಿಸುತ್ತೇವೆ ಎಂಬ ರೈತರ ಮನವಿಯನ್ನು ಮಾನ್ಯ ಜಿಲ್ಲಾಧಿಕಾರಿಯವರಿಗೆ ಹಾಗು ಸಹಕಾರಿ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ . 15 ದಿನಗಳಲ್ಲಿ ಎಲ್ಲಾ ರೈತರಿಗೂ ಸಾಲ ಮನ್ನಾ ಹಣ ಜಮಾ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ ಎಂದು ರೈತ ಸಂಘದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror