ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆ

September 5, 2019
12:02 PM

ಸುಳ್ಯ: ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

Advertisement
Advertisement

ಸಭಾಧ್ಯಕ್ಷತೆಯನ್ನು ರೋಟರಿ ಸುಳ್ಯದ ಅಧ್ಯಕ್ಷರಾದ ರೊ. ಡಾ. ಪುರುಷೋತ್ತಮ ವಹಿಸಿ ಸರ್ವರನ್ನು ಸ್ವಾಗತಿಸಿದರು.
ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲರಾದ ರೊ.ಉಮ್ಮರ್  ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದ ಅವರು ಶಿಕ್ಷಕರ ದಿನಾಚರಣೆಗೆ ಕಾರಣಿಕರ್ತರಾದ ಮಾಜಿ ರಾಷ್ಟ್ರಪತಿ ಡಾ.ರಾಧಾಕೃಷ್ಣರವರ ಬಗ್ಗೆ ಮಾತನಾಡಿ, ಅವರು ಅಸಾಧಾರಣ ವ್ಯಕ್ತಿತ್ವವನ್ನು ಹೊಂದಿದ್ದರು. ದೇಶದ ವಿವಿಧ ರಾಜ್ಯಗಳಲ್ಲಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಇವರು oxfordನಲ್ಲೂ ಸೇವೆ ಸಲ್ಲಿಸಿರುತ್ತಾರೆ. ಜಗತ್ತಿನಲ್ಲಿ ಬೇರೆ ಬೇರೆ ನಾಗರಿಕತೆಯನ್ನು ಕಾಣಬಹುದಾಗಿದ್ದರು ಎಲ್ಲಾ ನಾಗರಿಕತೆಗಳಲ್ಲಿ ಶಿಕ್ಷಕರಿಗೆ ವಿಶೇಷ ಗೌರವವನ್ನು ಕೊಟ್ಟದ್ದು ನಾವು ಕಾಣಬಹುದಾಗಿದೆ. ಡಾ.ರಾದಕೃಷ್ಣರ ವ್ಯಕ್ತಿತ್ವಕ್ಕೆ ಹಾಗೂ ಅವರ ಪ್ರತಿಭೆಗೆ ಭಾರತ ರತ್ನ ಗೌರವ ಸಿಕ್ಕಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು ಎಂದು ಹೇಳಿದರು.
ರೊ.ಡಾ. ಕೇಶವ ಪಿ.ಕೆ, ರೊ.ದಯಾನಂದ ಆಳ್ವಾ, ರೊ.ಡಾ. ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಶಿಕ್ಷಕರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ರೊ. ಸನತ್ ವಂದಿಸಿದರು. ರೊ. ಕಲಾಮ್ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |
May 18, 2025
2:42 PM
by: ಸಾಯಿಶೇಖರ್ ಕರಿಕಳ
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!
May 18, 2025
10:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group