ಲಾಕ್ಡೌನ್ ಪರಿಣಾಮ | ಚಂಡಮಾರುತದಲ್ಲೂ ಸಿಕ್ಕಿತು ಪರಿಶುದ್ಧ ಗಾಳಿ |

June 5, 2020
10:11 PM

ನವದೆಹಲಿ:  ಅರಬ್ಬೀ ಸಮುದ್ರದಲ್ಲಿ  ಉಂಟಾದ ಈ ಬಾರಿಯ ಚಂಡಮಾರುತ ನಿಸರ್ಗ ಮಹಾರಾಷ್ಟ್ರದ ಮುಂಬೈ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿ ಅಪಾಯದಿಂದ ಪಾರಾಗಿದೆ. ಆದರೆ ಈ ಚಂಡಮಾರುತ  ಇನ್ನೊಂದು ಶುಭ ಸುದ್ದಿಯನ್ನೂ ನೀಡಿದೆ. ಇದು  ಪರಿಶುದ್ಧವಾದ ಗಾಳಿ. ಇದಕ್ಕೆ ಕಾರಣ ಲಾಕ್ಡೌನ್. ಅಂದರೆ ಪರಿಸರ ಮಾಲಿನ್ಯದಿಂದ ಬಹುಪಾಲು ಮುಕ್ತಿ.

Advertisement
Advertisement

ಪರಿಸರ ಮಾಲಿನ್ಯ ಅಥವಾ ಗಾಳಿಯ ಶುದ್ಧತೆಯನ್ನು  ಆಗಾಗ ಪರಿಶೀಲನೆ ಮಾಡಲಾಗುತ್ತದೆ. ಆದರೆ ಪ್ರತೀ ಬಾರಿ ಚಂಡಮಾರುತ ಹಾಗೂ ಭಾರೀ ಗಾಳಿ ಬಂದಾಗ ವಾಯು ಶುದ್ಧತೆಯನ್ನು  ಅಥವಾ ವಾಯು ಗುಣಮಟ್ಟದ ಸೂಚ್ಯಂಕ (AQI)  ಪರಿಶೀಲನೆ ಮಾಡಲಾಗುತ್ತದೆ.  ಈ ಬಾರಿಯ ನಿಸರ್ಗ ಚಂಡಮಾರುತದ ಬಳಿಕ ಪರಿಶೀಲನೆ ಮಾಡಿದಾಗ ವಾಯು ಗುಣಮಟ್ಟದ ಸೂಚ್ಯಂಕ (ಎಕ್ಯೂಐ) 22 ಕ್ಕೆ ದಾಖಲಾಗಿದ್ದು ಇದು ಇತ್ತೀಚೆಗಿನ ವರದಿಯ ಪ್ರಕಾರ ಗಾಳಿಯ ಶುದ್ಧತೆ ಉತ್ತಮ ಗುಣಮಟ್ಟದ ವ್ಯಾಪ್ತಿಗೆ ಒಳಪಟ್ಟಿದೆ ಹಾಗೂ ಇದು ಈ ವರ್ಷದ ಅತ್ಯಂತ ಉತ್ತಮ ದಾಖಲಾತಿ  ಎಂದು  ಸಿಸ್ಟಂ ಆಫ್ ಏರ್ ಕ್ವಾಲಿಟಿ ವೆದರ್ ಫೋರ್ಕಾಸ್ಟಿಂಗ್ ಅಂಡ್ ರಿಸರ್ಚ್ (SAFAR) ಹೇಳಿದೆ.

ಸ್ವಚ್ಛವಾದ ಗಾಳಿಯು ಈಗ ಸಿಗುವಂತಾಗಿದೆ. ವಾಯು ಮಾಲಿನ್ಯದ ಪ್ರಮಾಣ ಕಡಿಮೆಯಾಗಿರುವುದು  ಇದರ ಸಂಕೇತವಾಗಿದೆ. ವಾಯುಸಾಂದ್ರತೆ ಈ ಹಿಂದೆ 60 ಮೈಕ್ರೊಗ್ರಾಂಗಳಷ್ಟುಇದ್ದರೆ ಈಗ ತೀರಾ ಇಳಿಕೆಯಾಗಿದ್ದು 22 ಮೈಕ್ರೊಗ್ರಾಂಗಳಷ್ಟು ದಾಖಲಾಗಿದೆ. 

 

 

Advertisement

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ
July 24, 2025
6:39 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ರಾಸಾಯನಿಕ ರಹಿತ ದಂತಮಂಜನ ‘ದಂತಸುರಭಿ’ ಲೋಕಾರ್ಪಣೆ | ಜನಜೀವನ ವಿಷದಿಂದ ಅಮೃತದತ್ತ ಸಾಗಲಿ: ರಾಘವೇಶ್ವರ ಶ್ರೀ ಆಶಯ
July 24, 2025
6:19 AM
by: The Rural Mirror ಸುದ್ದಿಜಾಲ
ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ – ರಾಘವೇಶ್ವರ ಶ್ರೀ
July 23, 2025
11:31 PM
by: The Rural Mirror ಸುದ್ದಿಜಾಲ
ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿಕೆ | ಉತ್ತರ ಭಾರತದ ಹಲವೆಡೆ ಭಾರಿ ಮಳೆ | ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ |
July 23, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group