ಲೀಲಾವತಿ ಬೈಪಡಿತ್ತಾಯರಿಗೆ ರಂಗಮನೆ ಪ್ರಶಸ್ತಿ ಪ್ರಧಾನ

August 27, 2019
9:00 AM

ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದ ಆಶ್ರಯದಲ್ಲಿ ಯಕ್ಷ ಸಂಭ್ರಮ ಮತ್ತು ವನಜ ರಂಗಮನೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.

ಕಲಾಪೋಷಕ ಹಾಗು ಮೂಡಬಿದಿರೆಯ ಧನಲಕ್ಷ್ಮಿ ಕ್ಯಾಶ್ಯೂ ಎಕ್ಸ್ ಪೋರ್ಟ್ ಇದರ ಅಧ್ಯಕ್ಷ ಕೆ.ಶ್ರೀಪತಿ ಭಟ್ ಉದ್ಘಾಟಿಸಿದರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ರಂಗಮನೆಯ ವತಿಯಿಂದ ನೀಡುವ ವನಜ ರಂಗಮನೆ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ ಅವರಿಗೆ ನೀಡಿ ಗೌರವಿಸಲಾಯಿತು. ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ಉಪಸ್ಥಿತರಿದ್ದರು.

ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದ ಅಧ್ಯಕ್ಷ ಜೀವನ್ ರಾಂ ಸುಳ್ಯ ಸ್ವಾಗತಿಸಿ, ನಿರ್ದೇಶಕ ಕೆ.ಕೃಷ್ಣಮೂರ್ತಿ ವಂದಿಸಿದರು. ಡಾ.ಸುಂದರ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಾ ನಿಷಾದ ಯಕ್ಷಗಾನ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror