ಲೀಲಾವತಿ ಬೈಪಡಿತ್ತಾಯರಿಗೆ ರಂಗಮನೆ ಪ್ರಶಸ್ತಿ ಪ್ರಧಾನ

August 27, 2019
9:00 AM

ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದ ಆಶ್ರಯದಲ್ಲಿ ಯಕ್ಷ ಸಂಭ್ರಮ ಮತ್ತು ವನಜ ರಂಗಮನೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.

Advertisement
Advertisement

ಕಲಾಪೋಷಕ ಹಾಗು ಮೂಡಬಿದಿರೆಯ ಧನಲಕ್ಷ್ಮಿ ಕ್ಯಾಶ್ಯೂ ಎಕ್ಸ್ ಪೋರ್ಟ್ ಇದರ ಅಧ್ಯಕ್ಷ ಕೆ.ಶ್ರೀಪತಿ ಭಟ್ ಉದ್ಘಾಟಿಸಿದರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ರಂಗಮನೆಯ ವತಿಯಿಂದ ನೀಡುವ ವನಜ ರಂಗಮನೆ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ ಅವರಿಗೆ ನೀಡಿ ಗೌರವಿಸಲಾಯಿತು. ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ಉಪಸ್ಥಿತರಿದ್ದರು.

ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದ ಅಧ್ಯಕ್ಷ ಜೀವನ್ ರಾಂ ಸುಳ್ಯ ಸ್ವಾಗತಿಸಿ, ನಿರ್ದೇಶಕ ಕೆ.ಕೃಷ್ಣಮೂರ್ತಿ ವಂದಿಸಿದರು. ಡಾ.ಸುಂದರ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಾ ನಿಷಾದ ಯಕ್ಷಗಾನ ನಡೆಯಿತು.

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group