ಲೋಕಸಭಾ ಚುನಾವಣೆ ಫಲಿತಾಂಶ @ 10.40 AM – ನಳಿನ್ ಕುಮಾರ್ ಭರ್ಜರಿ ಅವರಿಗೆ ಮುನ್ನಡೆ

May 23, 2019
9:28 AM

ಲೋಕಸಭಾ ಚುನಾವಣಾ ಸದ್ಯದ  ಫಲಿತಾಂಶದ ವಿವರ ಹೀಗಿದೆ  :    

                              ಮುನ್ನಡೆ       

NDA –       341 

UPA –       103

Others –      98

 

ಕರ್ನಾಟಕ :

                        ಬಿಜೆಪಿ –                           23

                        ಕಾಂಗ್ರೆಸ್ + ಜೆ ಡಿ ಎಸ್      4

                         ಪಕ್ಷೇತರ                       – 1 

 

ಮಂಗಳೂರು ಲೋಕಸಭಾ ಕ್ಷೇತ್ರ :

* ನಳಿನ್ ಕುಮಾರ್ ಕಟೀಲು    – ಮುನ್ನಡೆ 

 

ನಳಿನ್ ಕುಮಾರ್          – 227752   ಮತಗಳು 

ಮಿಥುನ್ ಕುಮಾರ್ ರೈ  –   144122   ಮತಗಳು

 

********************************************

ಫಲಿತಾಂಶದ ಹೈಲೈಟ್ಸ್ :

  • ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಭರ್ಜರಿ ಲೀಡ್
  • ಬೆಂಗಳೂರು ಉತ್ತರದಲ್ಲಿ  ಡಿ ವಿ ಸದಾನಂದ ಗೌಡ ಅವರಿಗೆ ಹಿನ್ನಡೆ
  • ತುಮಕೂರಿನಲ್ಲಿ  ದೇವೇ ಗೌಡರಿಗೆ 65 ಮತಗಳ ಮುನ್ನಡೆ
  • ಮಂಡ್ಯದಲ್ಲಿ  ನಿಖಿಲ್ ಹಾಗೂ ಸುಮಲತಾ ನಡುವೆ   ತೀವ್ರ ಹಣಾಹಣಿ
  • ಉಡುಪಿ ಚಿಕ್ಕಮಗಳೂರು ಮತ ಎಣಿಕೆ ಸ್ಥಗಿತ – ಮತ ಎಣಿಕೆ ಯಂತ್ರದ ತಾಂತ್ರಿಕ ದೋಷ
  • ರಾಜ್ಯದಲ್ಲಿ  ಡಿವಿಎಸ್ , ಮಲ್ಲಿಕಾರ್ಜುನ ಖರ್ಗೆ ,  ಬಿ ಕೆ ಹರಿಪ್ರಸಾದ್ ಸೇರಿದಂತೆ ಪ್ರಮುಖರಿಗೆ ಹಿನ್ನಡೆ
  • ನರೇಂದ್ರ ಮೋದಿ ಅವರಿಗೆ 1 ಲಕ್ಷ ಮತಗಳ ಲೀಡ್
  • ಡಿ. ವಿ.ಸದಾನಂದ ಗೌಡ ಅವರಿಗೆ ಮುನ್ನಡೆ
  • ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರಿ ಮುನ್ನಡೆ
  • ಮದ್ಯಪ್ರದೇಶ, ದೆಹಲಿ, ಗುಜರಾತ್ , ರಾಜಸ್ಥಾನ, ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ
  • ವಯನಾಡ್ ನಲ್ಲಿ  ರಾಹುಲ್ ಗಾಂಧಿ ಮುನ್ನಡೆ
  • ಗುಜರಾತ್ ನಲ್ಲಿ ಬಿಜೆಪಿ ಕ್ಲೀನ್ ಸ್ಲೀಪ್
  • ಅಮೇಠಿಯಲ್ಲಿ ಸ್ಮೃತಿ ಇರಾನಿ ಮುನ್ನಡೆ
  • ಕೇರಳದ ಪಟ್ಟಣತಿಟ್ಟ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror