ವರುಣದಲ್ಲಿ ಸೋಮಣ್ಣಗೆ ಮತ್ತೆ “ತಪರಾಕಿ”- ಗ್ರಾಮಕ್ಕೆ ಬರಲು ಬಿಡದೆ “ಗೇಟ್ ಪಾಸ್”

April 29, 2023
11:27 AM

ಮೈಸೂರು- ಸಿದ್ದರಾಮಯ್ಯ ಅಖಾಡಕ್ಕೆ ಇಳಿದಿರುವ ಮೈಸೂರಿನ ವರುಣದಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣಗೆ ಮತದಾರರು ಮತ್ತೆ ತಪರಾಕಿ ಹಾಕಿದ್ದಾರೆ.

Advertisement
Advertisement
Advertisement
Advertisement

 

Advertisement

“ಸಂವಿಧಾನ ಬದಲಾಯಿಸುವವರು ನಮ್ಮೂರಿಗೆ ಬರಬೇಡಿ” ಎಂದ ಗ್ರಾಮಸ್ಥರು ವರುಣ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣನಿಗೆ ಗೇಟ್ ಪಾಸ್ ಕೊಟ್ಟಿದ್ದಾರೆ.ಸಂವಿಧಾನ ಬದಲಿಸುವ ಬಿಜೆಪಿ ಪಕ್ಷದ ಅಭ್ಯರ್ಥಿಗೆ ನಮ್ಮೂರಿಗೆ ನೋ ಎಂಟ್ರಿ ಎಂದಿದ್ದಾರೆ.

ನಂಜನಗೂಡು ತಾಲೂಕಿನ ವರುಣ ಕ್ಷೇತ್ರದ ಬಿಳುಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಂಡಿರುವ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ. ಬ್ಯಾಜ್ ಟು ಬ್ಯಾಕ್ ವಿರೋಧ ವ್ಯಕ್ತವಾಗಿದೆ.

Advertisement

“ಗ್ರಾಮಕ್ಕೆ ಬರುವುದಕ್ಕಿಂತ ಮುಂಚೆ ಗೇಟ್ ಪಾಸ್ ಕೊಟ್ಟಿಧದಾರೆ.  ಬಿಳುಗಲಿ ಗ್ರಾಮದ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಜಮಾಯಿಸಿದ ಯುವಕರು ಸೋಮಣ್ಣಗೆ ಧಿಕ್ಕಾರ ಕೂಗಿದ್ದಾರೆ.
ಡಾ.ಬಿ.ಆರ್ ಅಂಬೇಡ್ಕರ್ ರಿಗೆ ಜಯಘೋಷ ಕೂಗಿದ್ದಾರೆ. ಸಂವಿಧಾನ ಬದಲಿಸ್ತೀವಿ ಅಂದ್ರೆ ಸುಮ್ಮನಿರಲ್ಲ. ಅಂಬೇಡ್ಕರ್ ವಿರೋಧಿಗಳೆ ನಮ್ಮೂರಿಗೆ ಬರಲು ನಿಮಗೆ ನೈತಿಕತೆ ಇಲ್ಲ.
ಸಂವಿಧಾನದ ಅಡಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ‌. ಸಂವಿಧಾನದ ಅಡಿಯಲ್ಲಿ ಸರ್ಕಾರ ನಡೆಸುವ ಇವರು ಸಂವಿಧಾನ ಬದಲಾಯಿಸುತ್ತೇವೆ ಅಂತಾರೆ. ಇಂತಹ ಸಂವಿಧಾನ ವಿರೋಧಿ ಬಿಜೆಪಿ ಪಕ್ಷಕ್ಕೆ ನಾವು ಮತ ಹಾಕಬೇಕಾ..? ಸಂವಿಧಾನ ಚೇಂಜ್ ಮಾಡಲು ಇವರು ಯಾರು” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಬಿಜೆಪಿ ಮುಖಂಡರು ಕಾರ್ಯಕರ್ತರಿಗೆ ಗ್ರಾಮಸ್ಥರಿಂದ ಪ್ರಶ್ನೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮನವೊಲಿಕೆಗೆ ಯತ್ನಿಸಿದರು. ಆದರೆ ಪಟ್ಟು ಬಿಡದ ಯುವಕರು, ಗ್ರಾಮಸ್ಥರು ಒಪ್ಪಲಿಲ್ಲ. ಈ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.

Advertisement

ಇದರಿಂದ ಸೋಮಣ್ಣ  ಗ್ರಾಮಕ್ಕೆ ಬಾರದೆ ಹೊರಟು ಹೋದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror