ವಳಲಂಬೆ ಶ್ರೀಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವಗ್ರಹವನ ಲೋಕಾರ್ಪಣೆ

October 5, 2019
10:45 AM

ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಿರ್ಮಾಣಗೊಂಡ ನವಗ್ರಹವನ ಶನಿವಾರ ಲೋಕಾರ್ಪಣೆಗೊಂಡಿತು. ದೇವಸ್ಥಾನದ ಅರ್ಚಕ ವೇ.ಮೂ. ಮಹಾಬಲೇಶ್ವರ ಭಟ್ ಪೂಜೆ ನೆರವೇರಿಸಿದರು. ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ ಉಪಸ್ಥಿತರಿದ್ದರಿ. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೋಳಿಕೆ ಹಾಗೂ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Advertisement
Advertisement

ನವಗ್ರಹವನದಲ್ಲಿ ಎಕ್ಕೆ, ಖದಿರ, ಉತ್ತರಣೆ ಸಹಿತ ನವಗ್ರಹ ವೃಕ್ಷಗಳು ಇರುತ್ತವೆ. ಈ ಬಗ್ಗೆ ಮಾಹಿತಿ ಫಲಕವೂ ಅಳವಡಿಕೆಯಾಗಲಿದೆ. ಪ್ರತೀ ಗಿಡದ ಮಹತ್ವ ಹಾಗೂ ರಾಶಿ, ನಕ್ಷತ್ರಗಳಿಗೆ ಹೊಂದಿಕೆಯಾಗುವ ಗಿಡಗಳಿಗೆ ಪ್ರದಕ್ಷಿಣೆ ಬಂದರೆ ದೋಷಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆ ಇದೆ.

 

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಷ್ಣುಗುಪ್ತ ವಿವಿಗೆ ಕರ್ಣಾಟಕ ಬ್ಯಾಂಕ್ ಸಂಶೋಧನಾ ಕೇಂದ್ರ ಕೊಡುಗೆ
July 20, 2025
10:25 PM
by: The Rural Mirror ಸುದ್ದಿಜಾಲ
ನಿರಂತರತೆಗೆ ಇರುವ ಶಕ್ತಿ ಅಪಾರ: ರಾಘವೇಶ್ವರ ಶ್ರೀ
July 18, 2025
10:31 PM
by: The Rural Mirror ಸುದ್ದಿಜಾಲ
ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ
July 13, 2025
9:37 PM
by: The Rural Mirror ಸುದ್ದಿಜಾಲ
ಭಾರತತ್ವವನ್ನೇ ಕಳೆದುಕೊಂಡು ಯಾವ ಸಾಧನೆಯೂ ಮಾಡಲಾಗದು – ರಾಘವೇಶ್ವರ ಶ್ರೀ
July 10, 2025
7:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group