ವಿ.ಹಿಂ.ಪ ದಿಂದ ಪ್ಲಾಸ್ಟಿಕ್ ಮುಕ್ತ ಸುಳ್ಯ ಸಂಕಲ್ಪ- ಶರಣ್ ಪಂಪ್ ವೆಲ್ ಕರೆ

August 26, 2019
10:02 PM

ಸುಳ್ಯ: ದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅದಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೂಡ ಕೈ ಜೋಡಿಸಬೇಕು. ಸುಳ್ಯದ ಸಂಘಟನೆ ಮತ್ತು ಕಾರ್ಯಕರ್ತರು ಪ್ಲಾಸ್ಟಿಕ್ ಮುಕ್ತ ಸುಳ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿ ಎಂದು ವಿ.ಹಿಂ.ಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಕರೆ ನೀಡಿದ್ದಾರೆ.

ಸುಳ್ಯ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.ನಾವು ಪ್ರಕೃತಿಯ ಆರಾಧಕರು, ಪ್ರಕೃತಿಯ ರಕ್ಷಕರು. ಆದರೆ ಇಂದು ನಾವು ಪ್ರಕೃತಿಯನ್ನು ನಾಶ ಮಾಡುತ್ತಿದ್ದೇವೆ. ಆದುದರಿಂದ ಪ್ರಕೃತಿಯೂ ಮುನಿಸಿಕೊಂಡಿದೆ. ಮಳೆ ಹಿಂದೆಯೂ ಬರುತ್ತಿತ್ತು. ಆದರೆ ಪ್ರಕೃತಿ ನಾಶದಿಂದ ಸಮತೋಲನ ತಪ್ಪಿದ ಕಾರಣ ಇಂದು ಮಳೆ ಬಂದರೆ ಪ್ರಳಯ, ಬೇಸಿಗೆಯಲ್ಲಿ ಬರ ಉಂಟಾಗುತಿದೆ. ಪ್ರಕೃತಿ ಉಳಿಯದಿದ್ದರೆ ಮಾನವ ಕುಲ ಉಳಿಯಲು ಸಾಧ್ಯವಿಲ್ಲ. ಆದುದರಿಂದ ಪ್ರಕೃತಿಯನ್ನು ಆರಾಧನೆ ಮಾಡಬೇಕು. ಗಿಡಗಳನ್ನು ಬೆಳೆಸಲು, ಜಲ ಸಂರಕ್ಷಣೆಯತ್ತ ನಾವು ಗಮನ ಹರಿಸಬೇಕಾಗಿದೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ
ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ
May 12, 2026
7:37 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 11-05-2026 | ವಾಯುಭಾರ ಕುಸಿತದ ಲಕ್ಷಣ…? – ಸದ್ಯ ಗುಡುಗು ಮಳೆ ಮುಂದುವರಿಕೆ – ಕರಾವಳಿ-ಮಲೆನಾಡಿನಲ್ಲಿ ಸಂಜೆ ಮಳೆಯ ಅಬ್ಬರ ಸಾಧ್ಯ
May 11, 2026
2:25 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror