ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ವಿವೇಕಾನಂದ ಪ. ಪೂ ಕಾಲೇಜಿನ ಧನುಷ್‍ಗೆ ಬಂಗಾರದ ಪದಕ

December 15, 2019
11:06 AM

ಪುತ್ತೂರು: ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಧನುಷ್ ಬಂಗಾರದ ಪದಕವನ್ನು ಗಳಿಸಿದ್ದಾರೆ.

ಇವರು ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದ ಅಖಿಲ ಭಾರತ ಮಟ್ಟದ ಪಂದ್ಯಾವಳಿಗೆ ಪಿಯು ವಿಭಾಗದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡು ರಾಜ್ಯವನ್ನು ಪ್ರತಿನಿಧಿಸಿದ್ದಾರೆ. ಇವರು ಬಂಟ್ವಾಳ ತಾಲೂಕು ಪುಣಚ ಗ್ರಾಮದ ಕಲ್ಲಾಜೆಯ ಶಿವಪ್ಪ ಮೂಲ್ಯ ಮತ್ತು ಕುಮಾರಿ ದಂಪತಿಗಳ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror