ವಿವೇಕಾನಂದ ಧ್ಯಾನಮಂದಿರದಲ್ಲಿ ಜೂ.15-21 ರ ವರೆಗೆ ಯೋಗ ತರಬೇತಿ ಸಪ್ತಾಹ

June 2, 2019
6:00 PM

ಪುತ್ತೂರು: ನೆಹರುನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿಸುವ ವಿವೇಕಾನಂದ ಧ್ಯಾನಮಂದಿರದ ಆವರಣದಲ್ಲಿ “ವಿಶ್ವ ಯೋಗ” ದಿನದ ಹಿನ್ನೆಲೆಯಲ್ಲಿ ಜೂನ್ 15 ರಿಂದ 21ರ ವರೆಗೆ ಪ್ರತಿದಿನ ಸಂಜೆ 6 ಗಂಟೆಯಿಂದ 7ರ ವರೆಗೆ ಉಚಿತ ಯೋಗ ತರಬೇತಿ ಸಪ್ತಾಹವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೋದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕ|
May 1, 2024
10:52 AM
by: ದ ರೂರಲ್ ಮಿರರ್.ಕಾಂ
ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ
April 29, 2024
11:12 PM
by: ದ ರೂರಲ್ ಮಿರರ್.ಕಾಂ
ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror