ವಿವೇಕಾನಂದ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರಿಗೆ ಸೇವಾ ನಿವೃತ್ತಿ

January 31, 2020
6:56 AM

ಪುತ್ತೂರು:  ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹಾಗೂ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟ್ರಮಣ ಭಟ್ ಅವರು ಜ. 31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.ಈ ಇಬ್ಬರು ಪ್ರಾಧ್ಯಾಪಕರ ಸೇವಾ ನಿವೃತ್ತಿಯ ಹಿನ್ನೆಲೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ಜ. 31ರಂದು ನಡೆಯಲಿದೆ.

Advertisement
Advertisement

 

Advertisement


ಡಾ. ಪೀಟರ್ ವಿಲ್ಸನ್ ಪ್ರಭಾಕರ್
ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರು 25 ಜನವರಿ 1960 ರಲ್ಲಿ ಜನಿಸಿದ್ದು. 1 ಜನವರಿ 1986ರಲ್ಲಿ ಕಾಲೇಜಿಗೆ ಇತಿಹಾಸ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಬಳಿಕ 1 ಜುಲೈ 2015ರಲ್ಲಿ ಕಾಲೇಜಿನ ಪ್ರಾಚಾರ್ಯರಾಗಿ ಭಡ್ತಿ ಹೊಂದಿ ಸುದೀರ್ಘ 34 ವರ್ಷ ಹಾಗೂ 1 ತಿಂಗಳು ಕಾಲೇಜಿನಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ.

 

Advertisement

ಪ್ರೊ. ವೆಂಕಟ್ರಮಣ ಭಟ್
ಪ್ರೊ. ವೆಂಕಟ್ರಮಣ ಭಟ್ ಅವರು 18 ಜನವರಿ 1960ರಲ್ಲಿ ಜನಿಸಿದ್ದು, 5 ಜೂನ್ 1998 ರಂದು ಕಾಲೇಜಿನ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಇವರು ಸುದೀರ್ಘ 21 ವರ್ಷ 8 ತಿಂಗಳು ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror