ವಿಶ್ವದಲ್ಲಿ ಕೊರೊನಾ ವೈರಸ್ ಸೋಂಕಿತರಲ್ಲಿ 97,636 ಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಚೇತರಿಕೆ

March 23, 2020
10:53 AM

ನವದೆಹಲಿ: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ವಿಶ್ವದಲ್ಲಿ  ಏರಿಕೆಯಾಗುತ್ತಿದೆ. ಈಗಾಗಲೇ ಸುಮಾರು 3,36 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ಇರುವುದು ಪತ್ತೆಯಾದರೆ ಸುಮಾರು 97,636 ಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆರೋಗ್ಯ ಸಂಸ್ಥೆಯಯ ವರದಿ ಹೇಳಿದೆ. ಕೊರೊನಾ ವೈರಸ್ ನಿಂದಾಗಿ ಮೃತಪಟ್ಟವರ ಸಂಖ್ಯೆಯು 14,611 ಆಗಿದೆ. ಇದರಲ್ಲಿ  ಬಹುತೇಕ ಮಂದಿ 60 ವರ್ಷ ಮೇಲ್ಪಟ್ಟವರು ಆಗಿದ್ದಾರೆ ಎಂದು ವರದಿ ಹೇಳಿದೆ. ಹೀಗಾಗಿ ಜನರಿಗೆ ಭಯಕ್ಕಿಂತಲೂ ವೈರಸ್ ಹರಡಂತೆ ಮುನ್ನೆಚ್ಚರಿಕಾ ಕ್ರಮಗಳ ಕಡೆಗೇ ಹೆಚ್ಚು ಗಮನಹರಿಸಬೇಕಿದೆ. ಕೊರೊನಾಗೆ ಸೂಕ್ತವಾದ ಯಾವುದೇ ಔಷದಿ ಇಲ್ಲದ ಕಾರಣದಿಂದ  ವೈರಸ್ ಹರಡುವುದು  ತಡೆದರೆ  ಕೊರೊನಾ ವೈರಸ್ ಭೀತಿಯಿಂದ ಪಾರಾದಂತೆಯೇ ಆಗಿದೆ. ಹೀಗಾಗಿ ವೈರಸ್ ಹರಡುವುದು  ತಡೆಯುವುದೇ ಸದ್ಯದ ಪರಿಹಾರವಾಗಿದೆ ಎಂದು  ಆರೋಗ್ಯ ಸಂಸ್ಥೆಯ ವರದಿ ಹೇಳಿದೆ.

ಈ ಕಾರಣದಿಂದಲೇ ದೇಶದ 75 ಜಿಲ್ಲೆಗಳು ಬಂದ್ ಆಗಲಿದೆ.  ಅಗತ್ಯ ವಸ್ತುಗಳಾದ ಹಣ್ಣು-ತರಕಾರಿ, ಮೆಡಿಕಲ್ ಶಾಪ್, ಪೆಟ್ರೋಲ್-ಡೀಸೆಲ್, ಹೋಟೆಲ್ ಹಾಗೂ ಆಹಾರ ಸಾಮಗ್ರಿಗಳು ಲಭ್ಯವಿರುತ್ತದೆ. ಅಗತ್ಯ ಇದ್ದವರು ಮಾತ್ರವೇ ಪೇಟೆಗೆ ಬರುವಂತಾಗಬೇಕು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror