ವೀರನಾಡು ರಕ್ಷಣಾ ವೇದಿಕೆಯಿಂದ ಕನ್ನಡ ರಾಜ್ಯೋತ್ಸವದ ಸಂಭ್ರಮ

November 2, 2019
5:00 PM

ಮಡಿಕೇರಿ : ವೀರನಾಡು ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿಯ ನೂತನ ಖಾಸಗಿ ಬಸ್ ನಿಲ್ದಾಣದ ಬಳಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರಸಭಾ ಆಯುಕ್ತ ರಮೇಶ್ ಅವರು ಧ್ವಜಾರೋಹಣ ನೇರವೇರಿಸಿ ಮಾತನಾಡಿ ಕನ್ನಡ ಭಾಷೆ, ಸಂಸ್ಕೃತಿ, ನೆಲ, ಜಲದ ಬಗ್ಗೆ ಎಲ್ಲರಿಗೂ ಅಭಿಮಾನವಿರಬೇಕೆಂದರು. ವೇದಿಕೆ ಅಧ್ಯಕ್ಷ ಹರೀಶ್ ಜಿ. ಆಚಾರ್ಯ ಮಾತನಾಡಿ ಕರ್ನಾಟಕದ ಪರಂಪರೆಯನ್ನು ಉಳಿಸಿ ಬೆಳೆಸುವುದು ಎಲ್ಲರ ಹೊಣೆ ಎಂದರು.

ಅಲ್ಲಾರಂಡ ರಂಗಚಾವಡಿಯ ಸಂಚಾಲಕ ಅಲ್ಲಾರಂಡ ವಿಠಲ್ ನಂಜಪ್ಪ ಅವರು ಕನ್ನಡ ನಾಡು, ನುಡಿಯ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದರು.
ವೇದಿಕೆಯ ನಗರಾಧ್ಯಕ್ಷ ಪ್ರದೀಪ್ ಕರ್ಕೆರ, ಪ್ರಮುಖರಾದ ಕೋಳಿಬೈಲು ಜಯರಾಂ, ನಗರಸಭೆಯ ಮಾಜಿ ಸದಸ್ಯ ಕೆ.ಟಿ.ಬೇಬಿ ಮ್ಯಾಥ್ಯು, ಮುಸ್ತಫ, ಗಣೇಶ್ ರೈ, ರಶ್ಮಿ, ವಾಸು, ನಾಗರಾಜು, ಉಮೇಶ್ ಗೌಡ, ಮೋಣು, ಉರೇರ ಮತ್ತಿತರರು ಹಾಜರಿದ್ದು ಸಿಹಿ ಹಂಚಿ ಸಂಭ್ರಮಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror