ವೀರರಾಣಿ ಅಬ್ಬಕ್ಕ ಉತ್ಸವ ಕ್ರೀಡಾ ಪಂದ್ಯಾಟ

February 14, 2020
7:27 PM

ಮಂಗಳೂರು : 2019-20ನೇ ಸಾಲಿಗೆ ವೀರರಾಣಿ ಅಬ್ಬಕ್ಕ ಉತ್ಸವದ ಅಂಗವಾಗಿ ದ.ಕ. ಜಿಲ್ಲಾಡಳಿತ, ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಫೆ. 23 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ತಾಲೂಕಿನ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಪುರುಷರಿಗೆ ವಾಲಿಬಾಲ್ ಮತ್ತು ಹಗ್ಗ ಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್ ಮತ್ತು ಹಗ್ಗ ಜಗ್ಗಾಟ ಪಂದ್ಯಾಟ ನಡೆಯಲಿದೆ.

Advertisement
Advertisement

ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳು ಫೆ. 21ರ ಒಳಗಾಗಿ ವಿನೋದ್ ಕುಮಾರ್ ದೂರವಾಣಿ ಸಂಖ್ಯೆ 9845026869 ಅಥವಾ ಲೋಕನಾಥ ರೈ ದೂರವಾಣಿ ಸಂಖ್ಯೆ 944800007 ಇವರಲ್ಲಿ ಹೆಸರು ನೊಂದಾಯಿಸಬೇಕು.

Advertisement

ಪಂದ್ಯಾಟದ ವಿಜೇತರಿಗೆ ನಗದು ಬಹುಮಾನದ ವಿವಿರ ಇಂತಿವೆ : ಪುರುಷರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ 12000 ರೂ, ದ್ವಿತೀಯ 8000 ರೂ, ತೃತೀಯ 4000 ರೂ, ಚತುರ್ಥ- 2000 ರೂ ನೀಡಲಾಗುತ್ತದೆ.
ತ್ರೋಬಾಲ್ ಮಹಿಳೆಯರ ವಿಭಾಗದಲ್ಲಿ, ಪ್ರಥಮ 8000 ರೂ, ದ್ವಿತೀಯ 6000 ರೂ, ತೃತೀಯ 4000 ರೂ, ಚತುರ್ಥ- 2000 ರೂ ನೀಡಲಾಗುತ್ತದೆ.
ಹಗ್ಗ ಜಗ್ಗಾಟ ಪುರುಷರ ವಿಭಾಗದಲ್ಲಿ ಪ್ರಥಮ 10000 ರೂ, ದ್ವಿತೀಯ 7000 ರೂ, ತೃತೀಯ-4000 ರೂ, ಚತುರ್ಥ 2000 ರೂ ನೀಡಲಾಗುತ್ತದೆ.
ಹಗ್ಗ ಜಗ್ಗಾಟ ಮಹಿಳೆಯರು ವಿಭಾಗದಲ್ಲಿ ಪ್ರಥಮ 8000 ರೂ, ದ್ವಿತೀಯ 6000 ರೂ, ತೃತೀಯ-4000 ರೂ, ಚತುರ್ಥ 2000 ರೂ ನೀಡಲಾಗುತ್ತದೆ.

ಭಾಗವಹಿಸುವ ತಂಡಗಳು ಫೆಬ್ರವರಿ 23 ರಂದು ಬೆಳಿಗ್ಗೆ 9 ಗಂಟೆಯೊಳಗೆ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಹಾಜರಿರಬೇಕೆಂದು ಯುವ ಸಬಲೀಕರಣ ಮ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ!
May 20, 2024
9:20 PM
by: The Rural Mirror ಸುದ್ದಿಜಾಲ
ಗ್ಯಾರಂಟಿಗಳೂ ಮುಂದುವರೆಯುತ್ತವೆ : ಅಭಿವೃದ್ಧಿಯೂ ನಿಲ್ಲಲ್ಲ : ಒಂದು ವರ್ಷ ಪೂರೈಸಿ ಕಾಂಗ್ರೆಸ್‌ ಸರ್ಕಾರ : ಗ್ಯಾರಂಟಿಗಳಿಗೆ ವಾರೆಂಟಿ ಕೊಟ್ಟ ಸಿಎಂ
May 20, 2024
5:31 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
May 20, 2024
2:34 PM
by: The Rural Mirror ಸುದ್ದಿಜಾಲ
ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ
May 20, 2024
2:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror