ಶಾಂತವಾಗುತ್ತಿದೆ “ವಾಯು” ಚಂಡಮಾರುತ

June 17, 2019
5:29 PM

ಗುಜರಾತ್: ವಾಯು ಚಂಡಮಾರುತವು ದುರ್ಬಲಗೊಂಡಿದೆ. ಸೋಮವಾರ ಮಧ್ಯರಾತ್ರಿಯ ವೇಳೆಗೆ ಗುಜರಾತ್ ಕರಾವಳಿ ತೀರವನ್ನು  ದುರ್ಬಲಗೊಳ್ಳುತ್ತಾ ತಲುಪಲಿದೆ ಎಂದು  ಹವಾಮಾನ ಇಲಾಖೆ ಹೇಳಿದೆ. ಆದರೆ ಇದೇ ಕಾರಣದಿಂದ ಭಾರೀ ಮಳೆಯಾಗುತ್ತದೆ. ಹೀಗಾಗಿ ಆಡಳಿತವು ಸರ್ವ ಸನ್ನದ್ಧವಾಗಿದೆ.

Advertisement
Advertisement

ಈಶಾನ್ಯ ಅರೇಬಿಯನ್ ಸಮುದ್ರದ ಮೇಲಿನ ಚಂಡಮಾರುತವು ಕಳೆದ ಆರು ಗಂಟೆಗಳಲ್ಲಿ ಸುಮಾರು 13 ಕಿ.ಮೀ ವೇಗದಲ್ಲಿ ಈಶಾನ್ಯ ದಿಕ್ಕಿಗೆ ಸಾಗಿ  ದುರ್ಬಲಗೊಂಡಿದೆ ಎಂದು ಭಾರತ ಹವಾಮಾನ ಇಲಾಖೆ ವರದಿ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ.

ಇದೀಗ ಈ ಚಂಡಮಾರುತ ಪ್ರಭಾವವು ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಬಹುದೇ ಎಂಬ ಸಂದೇಹ ಮೂಡಿದೆ. ಈ ಬಾರಿ ಈಗಾಗಲೇ ಮುಂಗಾರು ದುರ್ಬಲಗೊಂಡಿದ್ದು ಮುಂದೆ ಮಳೆ ಹೇಗೆ ಎಂಬ ಆತಂಕ ಶುರುವಾಗಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ
February 10, 2026
9:55 PM
by: ಮಿರರ್‌ ಡೆಸ್ಕ್
2030 ರೊಳಗೆ 5 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಗುರಿ | ರಾಜ್ಯಸಭೆಯಲ್ಲಿ ಕೇಂದ್ರದ ಘೋಷಣೆ
February 10, 2026
6:43 AM
by: ಮಿರರ್‌ ಡೆಸ್ಕ್
ಫೆ.12 ರಿಂದ ಅಂತರಾಷ್ಟ್ರೀಯ ಕಾಫಿ ಉತ್ಸವ | ಜಾಗತಿಕ ಕಾಫಿ ಭೂಪಟದಲ್ಲಿ ಬೆಂಗಳೂರು
February 10, 2026
6:38 AM
by: ಮಿರರ್‌ ಡೆಸ್ಕ್
ಗಡಿಯಲ್ಲೇ ಗಡಿ ಮೀರಿ ಭ್ರಷ್ಟಾಚಾರ ! ಅಡಿಕೆ ಕಳ್ಳಸಾಗಾಟಕ್ಕೆ ಲಂಚ…!?
February 10, 2026
6:03 AM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror