ಶಾಂತವಾಗುತ್ತಿದೆ “ವಾಯು” ಚಂಡಮಾರುತ

June 17, 2019
5:29 PM

ಗುಜರಾತ್: ವಾಯು ಚಂಡಮಾರುತವು ದುರ್ಬಲಗೊಂಡಿದೆ. ಸೋಮವಾರ ಮಧ್ಯರಾತ್ರಿಯ ವೇಳೆಗೆ ಗುಜರಾತ್ ಕರಾವಳಿ ತೀರವನ್ನು  ದುರ್ಬಲಗೊಳ್ಳುತ್ತಾ ತಲುಪಲಿದೆ ಎಂದು  ಹವಾಮಾನ ಇಲಾಖೆ ಹೇಳಿದೆ. ಆದರೆ ಇದೇ ಕಾರಣದಿಂದ ಭಾರೀ ಮಳೆಯಾಗುತ್ತದೆ. ಹೀಗಾಗಿ ಆಡಳಿತವು ಸರ್ವ ಸನ್ನದ್ಧವಾಗಿದೆ.

Advertisement
Advertisement

ಈಶಾನ್ಯ ಅರೇಬಿಯನ್ ಸಮುದ್ರದ ಮೇಲಿನ ಚಂಡಮಾರುತವು ಕಳೆದ ಆರು ಗಂಟೆಗಳಲ್ಲಿ ಸುಮಾರು 13 ಕಿ.ಮೀ ವೇಗದಲ್ಲಿ ಈಶಾನ್ಯ ದಿಕ್ಕಿಗೆ ಸಾಗಿ  ದುರ್ಬಲಗೊಂಡಿದೆ ಎಂದು ಭಾರತ ಹವಾಮಾನ ಇಲಾಖೆ ವರದಿ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ.

Advertisement

ಇದೀಗ ಈ ಚಂಡಮಾರುತ ಪ್ರಭಾವವು ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಬಹುದೇ ಎಂಬ ಸಂದೇಹ ಮೂಡಿದೆ. ಈ ಬಾರಿ ಈಗಾಗಲೇ ಮುಂಗಾರು ದುರ್ಬಲಗೊಂಡಿದ್ದು ಮುಂದೆ ಮಳೆ ಹೇಗೆ ಎಂಬ ಆತಂಕ ಶುರುವಾಗಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಲೋಕಸಭಾ ಕ್ಷೇತ್ರದ ಸೋಲು ಗೆಲುವಿನ ಸಿಂಪಲ್ ಲೆಕ್ಕಾಚಾರ……. : ಮತಪೆಟ್ಟಿಗೆಯಲ್ಲಿ ಭದ್ರವಾದ ಅಭ್ಯರ್ಥಿಗಳ ಭವಿಷ್ಯ
April 29, 2024
12:46 PM
by: The Rural Mirror ಸುದ್ದಿಜಾಲ
20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror