ಶಾಂತವಾಗುತ್ತಿದೆ “ವಾಯು” ಚಂಡಮಾರುತ

June 17, 2019
5:29 PM

ಗುಜರಾತ್: ವಾಯು ಚಂಡಮಾರುತವು ದುರ್ಬಲಗೊಂಡಿದೆ. ಸೋಮವಾರ ಮಧ್ಯರಾತ್ರಿಯ ವೇಳೆಗೆ ಗುಜರಾತ್ ಕರಾವಳಿ ತೀರವನ್ನು  ದುರ್ಬಲಗೊಳ್ಳುತ್ತಾ ತಲುಪಲಿದೆ ಎಂದು  ಹವಾಮಾನ ಇಲಾಖೆ ಹೇಳಿದೆ. ಆದರೆ ಇದೇ ಕಾರಣದಿಂದ ಭಾರೀ ಮಳೆಯಾಗುತ್ತದೆ. ಹೀಗಾಗಿ ಆಡಳಿತವು ಸರ್ವ ಸನ್ನದ್ಧವಾಗಿದೆ.

ಈಶಾನ್ಯ ಅರೇಬಿಯನ್ ಸಮುದ್ರದ ಮೇಲಿನ ಚಂಡಮಾರುತವು ಕಳೆದ ಆರು ಗಂಟೆಗಳಲ್ಲಿ ಸುಮಾರು 13 ಕಿ.ಮೀ ವೇಗದಲ್ಲಿ ಈಶಾನ್ಯ ದಿಕ್ಕಿಗೆ ಸಾಗಿ  ದುರ್ಬಲಗೊಂಡಿದೆ ಎಂದು ಭಾರತ ಹವಾಮಾನ ಇಲಾಖೆ ವರದಿ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ.

ಇದೀಗ ಈ ಚಂಡಮಾರುತ ಪ್ರಭಾವವು ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಬಹುದೇ ಎಂಬ ಸಂದೇಹ ಮೂಡಿದೆ. ಈ ಬಾರಿ ಈಗಾಗಲೇ ಮುಂಗಾರು ದುರ್ಬಲಗೊಂಡಿದ್ದು ಮುಂದೆ ಮಳೆ ಹೇಗೆ ಎಂಬ ಆತಂಕ ಶುರುವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror