ಶಾಲಾ ಸಂಸತ್ತು ಉದ್ಘಾಟನೆ ಹಾಗು ಉಚಿತ ಪುಸ್ತಕ ವಿತರಣೆ

June 23, 2019
8:53 PM

ಸುಳ್ಯ: ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿನ ಶಾಲಾ ಸಂಸತ್ತು ಉದ್ಘಾಟನೆ ಹಾಗು ಶಿಕ್ಷಕರ ಬಳಗ ಕೋಲಾರ ಇವರು ನೀಡಿರುವ ನಲುವತ್ತೈದು ಸಾವಿರ ಮೌಲ್ಯದ ಪುಸ್ತಕ ಹಾಗೂ ಲೇಖನಿಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.

Advertisement
Advertisement

ಶಾಲಾ ಸಂಸತ್ತು ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಮಾತನಾ‌ಡಿ ಪ್ರಜಾಪ್ರಭುತ್ವದ ಮೌಲ್ಯವನ್ನು ವಿದ್ಯಾರ್ಥಿ ದೆಸೆಯಿಂದಲೇ ಕಲಿತರೆ ದೇಶವು ಇನ್ನಷ್ಟು ಬಲಗೊಳ್ಳಲಿದೆ ಎಂದು ಹೇಳಿದರು. ಶಾಲೆಗೆ ಅನುದಾನ ಒದಗಿಸುವುದಾಗಿ ಅವರು ಭರವಸೆ ನೀಡಿದರು.
ಶಿಕ್ಷಕರ ಬಳಗ ಕೋಲಾರ ನೀಡಿರುವ ಪುಸ್ತಕಗಳನ್ನು ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಅಧ್ಯಕ್ಷ ದಿವಾಕರ ಎರ್ಮೆಟ್ಟಿ ವಿತರಿಸಿದರು.ಶಾಲಾಭಿವೃದ್ದಿ ಸಮಿತಿ ಅಧ್ಯಕ ಪುರುಷೊತ್ತಮ ಕಜೆ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಅಂಬೆಕಲ್ಲು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಭೋಜಪ್ಪ ಗೌಡ, ಚಂದ್ರಶೇಖರ, ಪೂರ್ವ ವಿಧ್ಯಾರ್ಥಿ ವಿನ್ಯಾಸ್ ಹೊನ್ನೆಡಿ, ವಿದ್ಯಾರ್ಥಿ  ನಾಯಕರಾದ ಸಂಪತ್ ಹಾಗು ಭರತ ಕುಮಾರ್ ಉಪಸ್ತಿತರಿದ್ದರು. ವಿದ್ಯಾರ್ಥಿಗಳಿಗೆ ವಸಂತ ನಾಯಕ್ ಪ್ರಮಾಣ ವಚನ ಭೋದಿಸಿದರು.

Advertisement

ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಪೆರಾಲು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಿನಾಥ್ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು. ವಿರೂಪಾಕ್ಷಪ್ಪ ವಂದಿಸಿದರು. ಶಾಲಾ ಅಧ್ಯಾಪಕರಾದ ತಿರುಮಲೇಶ್ವರಿ. ಮುರಲೀಧರ, ರಾಜೇಶ್ವರಿ, ಶಶಿಕಲಾ ಇವರು ಸಹಕರಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |
May 19, 2024
12:22 PM
by: ಸಾಯಿಶೇಖರ್ ಕರಿಕಳ
ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?
May 19, 2024
12:14 PM
by: ದ ರೂರಲ್ ಮಿರರ್.ಕಾಂ
Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror