ಗುಂಡ್ಯ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯ ಸಕಲೇಶಪುರ ಬಳಿಯ ಮಾರನಹಳ್ಳಿಯಲ್ಲಿ ಕಂಟೈನರ್ ಪಲ್ಟಿಯಾಗಿದೆ. ಚಾಲಕ ಸಣ್ಣಪುಟ್ಟ ಗಾಯದಿಮದ ಪಾರಾಗಿದ್ದು ರಸ್ತೆ ಸಂಚಾರದಲ್ಲಿ ಕೆಲಸ ಕಾಲ ವ್ಯತ್ಯಯ ಉಂಟಾಯಿತು. ಇದೀಗ ವಾಹನ ಸಂಚಾರ ಸುಗಮವಾಗಿದೆ. ರಸ್ತೆಗೆ ಕಂಟೈನರ್ ತೆರವು ಕಾರ್ಯ ನಡೆದಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel