ಶಿವಗಂಗೆಯಲ್ಲಿ ಯುವಕನ ಪ್ರಾಣ ರಕ್ಷಣೆ ಮಾಡಿದ ಸುಳ್ಯದ ಯುವಕರು

June 11, 2019
10:49 PM

ಸುಳ್ಯ:  ಪ್ರೇಮ ವೈಫಲ್ಯದ ಕಾರಣದಿಂದ  ಶಿವ ಗಂಗೆ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು  ಸುಳ್ಯದ ಯುವಕರು ಸಾಹಸದಿಂದ ಬದುಕಿಸಿದ್ದಾರೆ.

Advertisement
Advertisement

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  7 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶಿವಂಗಂಗೆಗೆ ತೆರಳಿದ್ದರು. ಬೆಟ್ಟ ತಲಪುವ ಹೊತ್ತಿಗೆ ಯುವಕನೊಬ್ಬ ಮೇಲಿನಿಂದ ಜಿಗಿಯಲು ಸಿದ್ಧತೆ ಮಾಡಿರುವುದನ್ನು  ಗಮನಿಸಿದ ಯುವಕರ ತಂಡವು ಅಲ್ಲಿನ ಅರ್ಚಕರ ಸಹಾಯದಿಂದ ರಕ್ಷಿಸಿದರು. ಈ ರಕ್ಷಣಾ ಕೆಲಸಕ್ಕೆ  ಬೆಂಗಳೂರು ಯುವಕರು ಕೈಜೋಡಿಸಿದರು.  ಯುವಕರನ ರಕ್ಷಿಸಿದ ಬಳಿಕ ತುಮಕೂರು ಪೊಲೀಸರಿಗೆ ಒಪ್ಪಿಸಲಾಯಿತು.

ಸುಳ್ಯದ ಯುವಕರ ತಂಡದಲ್ಲಿ ಜಯದೀಪ ಕುದ್ಕುಳಿ , ರಾಜೇಶ್ ಚೊಕ್ಕಾಡಿ, ಧನುಷ್ ಪೆರುಂಬಾರ್, ರೋಹಿತ್ ಪೇರಾಲು, ಉದಿತ್  ಕುಮಾರ್ ಅಜ್ಜಾವರ, ಲಿಖಿತ್ ಸುಳ್ಯ , ಗೌತಮ್ ಸುಳ್ಯ ಇದ್ದರು.

ಶಿವಗಂಗೆ ಬೆಟ್ಟವು  ಬೆಂಗಳೂರು ನಗರದಿಂದ 54 ಕಿಮೀ ದೂರದಲ್ಲಿದ್ದು  ತುಮಕೂರಿನಿಂದ 20 ಕಿಮೀ ದೂರದಲ್ಲಿದೆ.  ಈ ಬೆಟ್ಟ ಸಮುದ್ರ ಮಟ್ಟದಿಂದ 1380 ಮೀಟರ್ ಎತ್ತರದಲ್ಲಿ ಇದೆ.

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror