ಶ್ರೀ ಕೇಶವಕೃಪಾದಲ್ಲಿ ಯಕ್ಷರೂಪಕ ಪ್ರದರ್ಶನ

May 14, 2019
9:03 AM

ಸುಳ್ಯ: ಕಲಾಗ್ರಾಮ ಕಲ್ಮಡ್ಕದ ಸಾಯಿ ನಾರಾಯಣ ಮತ್ತು ಬಳಗದವರು ಪ್ರಸ್ತುತಪಡಿಸಿದ ಚಂದ್ರಶೇಖರ ಕಂಬಾರರ ಸಿರಿಸಂಪಿಗೆ ನಾಟಕ ಆಧಾರಿತ ಯಕ್ಷರೂಪಕದ ಪ್ರದರ್ಶನ ಸುಳ್ಯದ ಶ್ರೀ ಕೇಶವ ಕೃಪಾ ವೇದ ಶಿಬಿರದಲ್ಲಿ ನಡೆಯಿತು.

Advertisement
Advertisement

ಸಾಯಿನಾರಾಯಣ ನಿರ್ದೇಶಿಸಿ ಸಂಯೋಜಿಸಿದ ಈ ನೃತ್ಯ ರೂಪಕದಲ್ಲಿ ಬಾಲಕೃಷ್ಣ ಬೊಮ್ಮಾರು ಚೆಂಡೆವಾದಕರಾಗಿ, ಜೀವನ್ ಕಲ್ಮಡ್ಕ ಮದ್ದಳೆವಾದಕರಾಗಿ ಹಾಗೂ ನಾರಾಯಣ ಕಳಂಜ ಭಾಗವತರಾಗಿ ಸಹಕರಿಸಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

50 ವರ್ಷಗಳಲ್ಲಿ ಶೇ 8 ರಷ್ಟು ಜನರ ಭಾಷೆಗಳು ಜಗತ್ತಿನ ಮೇಲೆ ಅಧಿಪತ್ಯ ಸಾಧಿಸುವ ಅಪಾಯ | ಡಾ. ಪುರುಷೋತ್ತಮ ಬಿಳಿಮಲೆ ಎಚ್ಚರಿಕೆ
April 27, 2025
10:39 AM
by: The Rural Mirror ಸುದ್ದಿಜಾಲ
ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ
ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2025′
February 13, 2025
8:38 PM
by: The Rural Mirror ಸುದ್ದಿಜಾಲ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group