ಪುತ್ತೂರು : ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಸ್ಥೆ ಬೆಂಗಳೂರು ನಡೆಸಿದ 6 ತಿಂಗಳ ಸಹಕಾರ ಮತ್ತು ಬ್ಯಾಂಕಿಂಗ್ ಡಿಪ್ಲೊಮಾ ದೂರಶಿಕ್ಷಣ ಕೋರ್ಸ್ನಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕರಾದ ಶ್ರೀ ಸೀತಾರಾಮ ಪೂಜಾರಿಯವರು 76.57% ಅಂಕಗಳು ಹಾಗೂ ಬೆಳ್ತಂಗಡಿ ಶಾಖೆಯ ಕಿರಿಯ ಅಧಿಕಾರಿ ಶ್ರೀ ಶಿವಪ್ರಸಾದ್ ಕರಾಯ 67.57% ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel