ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು – ಹಿಂದೂ ಜನಜಾಗೃತಿ ಸಮಿತಿ

August 2, 2020
5:02 PM

ಮುಂಬೈ : ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು. ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ಮೊಹಮ್ಮದ್ ಫೈಜ್ ಖಾನ್ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ ಒತ್ತಾಯಿಸಿದ್ದಾರೆ.

Advertisement
Advertisement

ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು500 ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ.  ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಪ್ರಜಾಸತ್ತಾತ್ಮಕವಾದ ಪ್ರಕ್ರಿಯೆಯ ಮೂಲಕ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಈಗ ಪುನಃ ಶ್ರೀರಾಮ ದೇವಾಲಯದ ಅಡಿಪಾಯಕ್ಕೆ ಮಣ್ಣು ತರಲು  ವ್ಯಕ್ತಿಯೊಬ್ಬರ ಒತ್ತಾಯದಿಂದಾಗಿ ವಿವಾದ ಉದ್ಭವಿಸಿದೆ.  ಈ ಸಂದರ್ಭದಲ್ಲಿ, ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು, ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ  ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ ಹೇಳಿದ್ದಾರೆ.

ಪ್ರ

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು
February 12, 2026
6:40 AM
by: ಮಹೇಶ್ ಪುಚ್ಚಪ್ಪಾಡಿ
ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು
February 12, 2026
6:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror