ಶ್ರೀರಾಮಜನ್ಮಭೂಮಿಗೆ ನ್ಯಾಯ ಸಿಕ್ಕಿತು : ಹಿಂದೂ ಜನಜಾಗೃತಿ ಸಮಿತಿ

November 10, 2019
11:39 AM

ಪುತ್ತೂರು: ಹಿಂದೂ ಸಮಾಜದ ಅನೇಕ ಪೀಳಿಗೆಗಳಿಗೆ ನೂರಾರು ವರ್ಷಗಳಿಂದ ನ್ಯಾಯದ ನಿರೀಕ್ಷೆಯಲ್ಲಿದ್ದ ಶ್ರೀರಾಮಜನ್ಮಭೂಮಿಗೆ ಇಂದು ನ್ಯಾಯ ಸಿಕ್ಕಿದೆ. ಪ್ರಭು ಶ್ರೀರಾಮನೇ ನಮಗೆ ನ್ಯಾಯವನ್ನು ದೊರಕಿಸಿಕೊಟ್ಟಿದ್ದಾನೆ, ಎಂದು ನಮ್ಮ ಭಾವನೆಯಾಗಿದೆ. ಈ ತೀರ್ಪಿನ ಶ್ರೇಯಸ್ಸು ದೇವಸ್ಥಾನಕ್ಕಾಗಿ ಅಖಂಡವಾಗಿ ಹೋರಾಟ ನಡೆಸಿದ ಹಿಂದೂ ಪೂರ್ವಜರು, ಬಲಿದಾನ ಮಾಡಿದ ಸಾಧು-ಸಂತರು, ಕರಸೇವಕರು ಹಾಗೂ ನ್ಯಾಯಾಲಯದಲ್ಲಿ ದೇವಸ್ಥಾನದ ಪರ ಯೋಗ್ಯ ವಾದ ಮಂಡಿಸಿದ ನ್ಯಾಯವಾದಿಗಳಿಗೆ ಸಲ್ಲಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಏನಾಗುತ್ತದೆ…? | ಯಾರಿಗಾದರೂ ಮಾಹಿತಿ ಇದೆಯೇ..? |
September 25, 2024
12:41 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 25-09-2024 | ಸೆ. 28ರಿಂದ ಮಳೆ ಕಡಿಮೆ | ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆ ಮುಂದುವರಿಕೆ |
September 25, 2024
12:18 PM
by: ಸಾಯಿಶೇಖರ್ ಕರಿಕಳ
ದ.ಕ. ಜಿಲ್ಲೆಯಲ್ಲಿ ಕೃಷಿ ಸಂಸ್ಕರಣಾ ಇನ್‌ಕ್ಯುಬೇಷನ್‌ ಸೆಂಟರ್‌ ಸ್ಥಾಪಿಸಿ | ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ‌ |
September 24, 2024
9:36 PM
by: ದ ರೂರಲ್ ಮಿರರ್.ಕಾಂ
 ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ | ಕೆ.ಜಿ.ಗೆ 35 ರೂಪಾಯಿಯಂತೆ ಈರುಳ್ಳಿ ಮಾರಾಟ
September 24, 2024
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror