ಶ್ರೀರಾಮಜನ್ಮಭೂಮಿಗೆ ನ್ಯಾಯ ಸಿಕ್ಕಿತು : ಹಿಂದೂ ಜನಜಾಗೃತಿ ಸಮಿತಿ

November 10, 2019
11:39 AM

ಪುತ್ತೂರು: ಹಿಂದೂ ಸಮಾಜದ ಅನೇಕ ಪೀಳಿಗೆಗಳಿಗೆ ನೂರಾರು ವರ್ಷಗಳಿಂದ ನ್ಯಾಯದ ನಿರೀಕ್ಷೆಯಲ್ಲಿದ್ದ ಶ್ರೀರಾಮಜನ್ಮಭೂಮಿಗೆ ಇಂದು ನ್ಯಾಯ ಸಿಕ್ಕಿದೆ. ಪ್ರಭು ಶ್ರೀರಾಮನೇ ನಮಗೆ ನ್ಯಾಯವನ್ನು ದೊರಕಿಸಿಕೊಟ್ಟಿದ್ದಾನೆ, ಎಂದು ನಮ್ಮ ಭಾವನೆಯಾಗಿದೆ. ಈ ತೀರ್ಪಿನ ಶ್ರೇಯಸ್ಸು ದೇವಸ್ಥಾನಕ್ಕಾಗಿ ಅಖಂಡವಾಗಿ ಹೋರಾಟ ನಡೆಸಿದ ಹಿಂದೂ ಪೂರ್ವಜರು, ಬಲಿದಾನ ಮಾಡಿದ ಸಾಧು-ಸಂತರು, ಕರಸೇವಕರು ಹಾಗೂ ನ್ಯಾಯಾಲಯದಲ್ಲಿ ದೇವಸ್ಥಾನದ ಪರ ಯೋಗ್ಯ ವಾದ ಮಂಡಿಸಿದ ನ್ಯಾಯವಾದಿಗಳಿಗೆ ಸಲ್ಲಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ
“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್
ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror