ಶ್ರೀರಾಮಜನ್ಮಭೂಮಿಗೆ ನ್ಯಾಯ ಸಿಕ್ಕಿತು : ಹಿಂದೂ ಜನಜಾಗೃತಿ ಸಮಿತಿ

November 10, 2019
11:39 AM

ಪುತ್ತೂರು: ಹಿಂದೂ ಸಮಾಜದ ಅನೇಕ ಪೀಳಿಗೆಗಳಿಗೆ ನೂರಾರು ವರ್ಷಗಳಿಂದ ನ್ಯಾಯದ ನಿರೀಕ್ಷೆಯಲ್ಲಿದ್ದ ಶ್ರೀರಾಮಜನ್ಮಭೂಮಿಗೆ ಇಂದು ನ್ಯಾಯ ಸಿಕ್ಕಿದೆ. ಪ್ರಭು ಶ್ರೀರಾಮನೇ ನಮಗೆ ನ್ಯಾಯವನ್ನು ದೊರಕಿಸಿಕೊಟ್ಟಿದ್ದಾನೆ, ಎಂದು ನಮ್ಮ ಭಾವನೆಯಾಗಿದೆ. ಈ ತೀರ್ಪಿನ ಶ್ರೇಯಸ್ಸು ದೇವಸ್ಥಾನಕ್ಕಾಗಿ ಅಖಂಡವಾಗಿ ಹೋರಾಟ ನಡೆಸಿದ ಹಿಂದೂ ಪೂರ್ವಜರು, ಬಲಿದಾನ ಮಾಡಿದ ಸಾಧು-ಸಂತರು, ಕರಸೇವಕರು ಹಾಗೂ ನ್ಯಾಯಾಲಯದಲ್ಲಿ ದೇವಸ್ಥಾನದ ಪರ ಯೋಗ್ಯ ವಾದ ಮಂಡಿಸಿದ ನ್ಯಾಯವಾದಿಗಳಿಗೆ ಸಲ್ಲಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ
July 19, 2026
1:15 PM
by: ಸಾಯಿಶೇಖರ್ ಕರಿಕಳ
ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ
July 19, 2026
8:11 AM
by: ದ ರೂರಲ್ ಮಿರರ್.ಕಾಂ
ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?
July 19, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror